Advertisement
ಕೃಷಿ

ಕೆ.ಎಂ.ಎಫ್ ಹಾಲು ಕೇಂದ್ರದಲ್ಲಿ ಹೂವು, ಹಣ್ಣು, ತರಕಾರಿ ಮಾರಾಟಕ್ಕೆ ಅವಕಾಶ

Share

ಮಂಗಳೂರು: ಪ್ರಸಕ್ತ ಕೋವಿಡ್‍ನ ಸಂದಿಗ್ದ ಪರಿಸ್ಥಿತಿಯಲ್ಲಿ ರೈತರಿಗೆ ನೆರವಾಗಲು, ರೈತರು ಮತ್ತು ರೈತ ಸಂಘ ಸಂಸ್ಥೆಯವರು ತಾವು ಬೆಳೆದ ಹೂವು, ಹಣ್ಣು, ತರಕಾರಿಗಳನ್ನು ನೇರ ಮಾರಾಟ ಮಾಡಲು ಕೆ.ಎಂ.ಎಫ್. ಮಳಿಗೆಗಳಲ್ಲಿ ಸ್ಥಳಾವಕಾಶ ಒದಗಿಸಿಕೊಡಲು ಕೆ.ಎಂ.ಎಫ್. ರವರು ಒಪ್ಪಿರುತ್ತಾರೆ. ರೈತರು ತಾವು ಬೆಳೆದ ಹೂವು, ಹಣ್ಣು, ತರಕಾರಿಗಳನ್ನು ಕರ್ನಾಟಕ ಸಹಕಾರಿ ಹಾಲು ಉತ್ಪಾದಕ ಮಹಾಮಂಡಳಿ ನಿಯಮಿತ ಮಳಿಗೆಗಳ ಹತ್ತಿರ ಮಾರಾಟ ಮಾಡಲು ಕೆ.ಎಂ.ಎಫ್. ಮತ್ತು ತೋಟಗಾರಿಕೆ ಇಲಾಖೆ ರವರ ಸಹಯೋಗದೊಂದಿಗೆ ಅವಕಾಶ ಕಲ್ಪಿಸಲಾಗಿದ್ದು, ಆಸಕ್ತ ರೈತರು ಮತ್ತು ರೈತ ಸಂಘ ಸಂಸ್ಥೆಯವರು ಸದರಿ ಅವಕಾಶದ ಅನುಕೂಲ ಪಡೆಯಬಹುದು ಎಂದು ತೋಟಗಾರಿಕಾ ಇಲಾಖೆಯ ಪ್ರಕಟಣೆ ತಿಳಿಸಿದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾದ ದೂರವಾಣಿ  ಸಂಖ್ಯೆ :

ತೋಟಗಾರಿಕೆ ಉಪನಿರ್ದೇಶಕರು, ದ.ಕ.ಜಿ.ಪಂ., ಮಂಗಳೂರು – 9448999226,

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಮಂಗಳೂರು – 9449258204,

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಬಂಟ್ವಾಳ – 9448206393,

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಪುತ್ತೂರು – 9731854527,

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಸುಳ್ಯ – 9880993238,

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಬೆಳ್ತಂಗಡಿ  – 9980250117,

ಮಾರುಕಟ್ಟೆ ಅಧಿಕಾರಿ, ಕೆ.ಎಂ.ಎಫ್. ಎಂ. ರವಿ,  – 9448327317

ಇವರನ್ನು ಸಂಪರ್ಕಿಸಲು ಉಪನಿರ್ದೇಶಕರು, ತೋಟಗಾರಿಕೆ ಇಲಾಖೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಯನಾಡಿನಲ್ಲಿ ಭೂಕುಸಿತದ ದುರಂತ | ಒಂದು ಬಲಿ , 7 ಮಂದಿ ನಾಪತ್ತೆ | ಇದು ಮಾನವ ನಿರ್ಮಿತ ದುರಂತ ಎಂದ ಸಚಿವ

ವಯನಾಡಿನ ಕಲ್ಲಾಡಿ ಸುರಂಗ ಕಾಮಗಾರಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಏಳು…

4 hours ago

ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ

ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…

7 hours ago

ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…

8 hours ago

ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ

ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ಗೆ…

8 hours ago

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

12 hours ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

12 hours ago