ಸುಬ್ರಹ್ಮಣ್ಯ :ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿನಲ್ಲಿ ಪ್ರಥಮ ಆಂಗ್ಲ ಭಾಷೆ ಐಚ್ಚಿಕ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರಾಂಶುಪಾಲ ಪ್ರೋ ಉದಯಕುಮಾರ್ ಕೆ ಮಾತನಾಡಿದರು. ಆಂಗ್ಲಭಾಷೆಗೆ ಇತ್ತೀಚಿನ ದಿನಗಳಲ್ಲಿ ಬಹು ಬೇಡಿಕೆ ಇದೆ. ಇಂಗ್ಲಿಷ್ ಮಾಧ್ಯಮ ಇಂದು ಸಾರ್ವತ್ರಿಕವಾಗುತ್ತಿದೆ. ಆಂಗ್ಲಭಾಷೆಗೆ ಜತೆಗೆ ಇತರೆ ಬಾಷೆಗಳನ್ನು ಪ್ರೀತಿಸಿ ಒಡನಾಟ ಹೊಂದಿರಬೇಕು ಎಂದರು.
ವೇದಿಕೆಯಲ್ಲಿ ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಡಾ. ಗೋವಿಂದ ಎನ್ ಎಸ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಅಂತಿಮ ಐಚ್ಚಿಕ ವಿದ್ಯಾರ್ಥಿಗಳು ಆಯೋಜಿಸಿದ್ದರು. ಈ ವೇಳೆ ಸಸಿಗಳನ್ನು ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆಯಾಗಿ ನೀಡಲಾಯಿತು. ಅಕ್ಷತಾ ಪಿ.ಕೆ ವಂದಿಸಿದರು. ಯೋಗಿತ ಕಾರ್ಯಕ್ರಮ ನಿರ್ವಹಿಸಿದರು.
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…