ಸುಳ್ಯ: ದೆಹಲಿಯ ಇಂಡಿಯಾ ಇಂಟರ್ ನ್ಯಾಷನಲ್ ಫ್ರೆಂಡ್ಶಿಪ್ ಸೊಸೈಟಿಯವರು ಕೊಡಮಾಡುವ ರಾಷ್ಟ್ರೀಯ ಗೌರವ್ ಅವಾರ್ಡ್ಗೆ ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥರು ಭಾಜನರಾಗಿದ್ದಾರೆ.
ಸೆ.27ರಂದು ದೆಹಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಕೆ.ಟಿ.ವಿಶ್ವನಾಥರ ಸಹಕಾರಿ, ಸಾಮಾಜಿಕ, ಸಾಂಸ್ಕ್ರತಿಕ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ರಾಜ್ಯದಲ್ಲಿ ಮುಂಗಾರು ಇನ್ನೂ ದುರ್ಬಲವಾಗಿದ್ದು, ಸುಳ್ಯ, ಕಡಬ ಹಾಗೂ ಸೋಮವಾರಪೇಟೆ ಭಾಗಗಳಲ್ಲಿ ಮಾತ್ರ…
ದಕ್ಷಿಣ ಸ್ಪೇನ್ನಲ್ಲಿ ಭೀಕರ ಕಾಡ್ಗಿಚ್ಚಿನಿಂದ 12 ಮಂದಿ ಸಾವನ್ನಪ್ಪಿದ್ದು, 23 ಮಂದಿ ನಾಪತ್ತೆಯಾಗಿದ್ದಾರೆ.…
ತೀವ್ರ ಬಿಸಿಯ ಅಪಾಯದಲ್ಲಿರುವ ವಿಶ್ವದ ಟಾಪ್-50 ನಗರಗಳಲ್ಲಿ 14 ಭಾರತೀಯ ನಗರಗಳು ಸೇರಿವೆ.…
ಚೀನಾಕ್ಕೆ ಹಲಸಿನ ಹಣ್ಣು ರಫ್ತು ಹೆಚ್ಚಿಸುವ ಮೂಲಕ ವಿದೇಶಿ ವಿನಿಮಯ ಆದಾಯವನ್ನು ಹೆಚ್ಚಿಸಲು…
ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…
ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…