Advertisement
ಸುದ್ದಿಗಳು

ಕೆ ಯಸ್ ಗೌಡ ಪದವಿ ಪೂರ್ವ ಕಾಲೇಜಿನ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾಗಿ ಕುಮಾರಸ್ವಾಮಿ ಕೆ ಯಸ್

Share

ನಿಂತಿಕಲ್ಲು :ಕೆ ಯಸ್ ಗೌಡ ಪದವಿ ಪೂರ್ವ ಕಾಲೇಜಿನ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾಗಿ ಕುಮಾರಸ್ವಾಮಿ ಕೆ ಯಸ್ ಆಯ್ಕೆ

ನಿಂತಿಕಲ್ಲು : ನಿಂತಿಕಲ್ಲು ಕೆ ಯಸ್ ಗೌಡ ಸಮೂಹ ವಿದ್ಯಾ ಸಂಸ್ಥೆಗಳಲ್ಲಿ ಒಂದಾದ ಕೆ ಯಸ್ ಗೌಡ ಪದವಿ ಪೂರ್ವ ಕಾಲೇಜಿನ 2019 -20 ನೇ ಸಾಲಿನ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾಗಿ ಕುಮಾರಸ್ವಾಮಿ ಕೆ ಯಸ್ ಆಯ್ಕೆಗೊಂಡಿದ್ದಾರೆ .

ಉಪಾಧ್ಯಕ್ಷರಾಗಿ ನಯನ ಎ ,ಸಮಿತಿಯ ಸದಸ್ಯರುಗಳಾಗಿ ಭವಾನಿ ಕೆ ಎಸ್ , ಸತೀಶ್ ಕುಮಾರ್ ರೈ ನಳೀಲು ,ಫಾರೂಕ್ ಸಾಹೇಬ್ ಇಂದ್ರಾಜೆ , ನಾರಾಯಣ ಎನ್ , ರೋಹಿಣಿ ಅಬೀರ ಆಯ್ಕೆ ಗೊಂಡರು . ಸಮಿತಿಯ ಗೌರವ ಅಧ್ಯಕ್ಷರಾಗಿ ಸಂಸ್ಥೆಯ ಕಾರ್ಯಧ್ಯಕ್ಷ ಅಶೋಕ್ ಕುಮಾರ್ ಕೆ ಯಸ್ , ಪ್ರಧಾನ ಕಾರ್ಯದರ್ಶಿಯಾಗಿ ಕಾಲೇಜಿನ ಪ್ರಾಂಶುಪಾಲರಾದ ಸದಾನಂದ ರೈ ಕೂವೆಂಜ ಪುನರಾಯ್ಕೆ ಗೊಂಡರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

1 hour ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

3 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

3 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

6 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

17 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

1 day ago