ನಿಂತಿಕಲ್ಲು :ಕೆ ಯಸ್ ಗೌಡ ಪದವಿ ಪೂರ್ವ ಕಾಲೇಜಿನ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾಗಿ ಕುಮಾರಸ್ವಾಮಿ ಕೆ ಯಸ್ ಆಯ್ಕೆ
ನಿಂತಿಕಲ್ಲು : ನಿಂತಿಕಲ್ಲು ಕೆ ಯಸ್ ಗೌಡ ಸಮೂಹ ವಿದ್ಯಾ ಸಂಸ್ಥೆಗಳಲ್ಲಿ ಒಂದಾದ ಕೆ ಯಸ್ ಗೌಡ ಪದವಿ ಪೂರ್ವ ಕಾಲೇಜಿನ 2019 -20 ನೇ ಸಾಲಿನ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾಗಿ ಕುಮಾರಸ್ವಾಮಿ ಕೆ ಯಸ್ ಆಯ್ಕೆಗೊಂಡಿದ್ದಾರೆ .
ಉಪಾಧ್ಯಕ್ಷರಾಗಿ ನಯನ ಎ ,ಸಮಿತಿಯ ಸದಸ್ಯರುಗಳಾಗಿ ಭವಾನಿ ಕೆ ಎಸ್ , ಸತೀಶ್ ಕುಮಾರ್ ರೈ ನಳೀಲು ,ಫಾರೂಕ್ ಸಾಹೇಬ್ ಇಂದ್ರಾಜೆ , ನಾರಾಯಣ ಎನ್ , ರೋಹಿಣಿ ಅಬೀರ ಆಯ್ಕೆ ಗೊಂಡರು . ಸಮಿತಿಯ ಗೌರವ ಅಧ್ಯಕ್ಷರಾಗಿ ಸಂಸ್ಥೆಯ ಕಾರ್ಯಧ್ಯಕ್ಷ ಅಶೋಕ್ ಕುಮಾರ್ ಕೆ ಯಸ್ , ಪ್ರಧಾನ ಕಾರ್ಯದರ್ಶಿಯಾಗಿ ಕಾಲೇಜಿನ ಪ್ರಾಂಶುಪಾಲರಾದ ಸದಾನಂದ ರೈ ಕೂವೆಂಜ ಪುನರಾಯ್ಕೆ ಗೊಂಡರು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…