ನಿಂತಿಕಲ್ಲು :ಕೆ ಯಸ್ ಗೌಡ ಪದವಿ ಪೂರ್ವ ಕಾಲೇಜಿನ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾಗಿ ಕುಮಾರಸ್ವಾಮಿ ಕೆ ಯಸ್ ಆಯ್ಕೆ
ನಿಂತಿಕಲ್ಲು : ನಿಂತಿಕಲ್ಲು ಕೆ ಯಸ್ ಗೌಡ ಸಮೂಹ ವಿದ್ಯಾ ಸಂಸ್ಥೆಗಳಲ್ಲಿ ಒಂದಾದ ಕೆ ಯಸ್ ಗೌಡ ಪದವಿ ಪೂರ್ವ ಕಾಲೇಜಿನ 2019 -20 ನೇ ಸಾಲಿನ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾಗಿ ಕುಮಾರಸ್ವಾಮಿ ಕೆ ಯಸ್ ಆಯ್ಕೆಗೊಂಡಿದ್ದಾರೆ .
ಉಪಾಧ್ಯಕ್ಷರಾಗಿ ನಯನ ಎ ,ಸಮಿತಿಯ ಸದಸ್ಯರುಗಳಾಗಿ ಭವಾನಿ ಕೆ ಎಸ್ , ಸತೀಶ್ ಕುಮಾರ್ ರೈ ನಳೀಲು ,ಫಾರೂಕ್ ಸಾಹೇಬ್ ಇಂದ್ರಾಜೆ , ನಾರಾಯಣ ಎನ್ , ರೋಹಿಣಿ ಅಬೀರ ಆಯ್ಕೆ ಗೊಂಡರು . ಸಮಿತಿಯ ಗೌರವ ಅಧ್ಯಕ್ಷರಾಗಿ ಸಂಸ್ಥೆಯ ಕಾರ್ಯಧ್ಯಕ್ಷ ಅಶೋಕ್ ಕುಮಾರ್ ಕೆ ಯಸ್ , ಪ್ರಧಾನ ಕಾರ್ಯದರ್ಶಿಯಾಗಿ ಕಾಲೇಜಿನ ಪ್ರಾಂಶುಪಾಲರಾದ ಸದಾನಂದ ರೈ ಕೂವೆಂಜ ಪುನರಾಯ್ಕೆ ಗೊಂಡರು.
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…