ನಿಂತಿಕಲ್ಲು :ಕೆ ಯಸ್ ಗೌಡ ಪದವಿ ಪೂರ್ವ ಕಾಲೇಜಿನ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾಗಿ ಕುಮಾರಸ್ವಾಮಿ ಕೆ ಯಸ್ ಆಯ್ಕೆ
ನಿಂತಿಕಲ್ಲು : ನಿಂತಿಕಲ್ಲು ಕೆ ಯಸ್ ಗೌಡ ಸಮೂಹ ವಿದ್ಯಾ ಸಂಸ್ಥೆಗಳಲ್ಲಿ ಒಂದಾದ ಕೆ ಯಸ್ ಗೌಡ ಪದವಿ ಪೂರ್ವ ಕಾಲೇಜಿನ 2019 -20 ನೇ ಸಾಲಿನ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾಗಿ ಕುಮಾರಸ್ವಾಮಿ ಕೆ ಯಸ್ ಆಯ್ಕೆಗೊಂಡಿದ್ದಾರೆ .
ಉಪಾಧ್ಯಕ್ಷರಾಗಿ ನಯನ ಎ ,ಸಮಿತಿಯ ಸದಸ್ಯರುಗಳಾಗಿ ಭವಾನಿ ಕೆ ಎಸ್ , ಸತೀಶ್ ಕುಮಾರ್ ರೈ ನಳೀಲು ,ಫಾರೂಕ್ ಸಾಹೇಬ್ ಇಂದ್ರಾಜೆ , ನಾರಾಯಣ ಎನ್ , ರೋಹಿಣಿ ಅಬೀರ ಆಯ್ಕೆ ಗೊಂಡರು . ಸಮಿತಿಯ ಗೌರವ ಅಧ್ಯಕ್ಷರಾಗಿ ಸಂಸ್ಥೆಯ ಕಾರ್ಯಧ್ಯಕ್ಷ ಅಶೋಕ್ ಕುಮಾರ್ ಕೆ ಯಸ್ , ಪ್ರಧಾನ ಕಾರ್ಯದರ್ಶಿಯಾಗಿ ಕಾಲೇಜಿನ ಪ್ರಾಂಶುಪಾಲರಾದ ಸದಾನಂದ ರೈ ಕೂವೆಂಜ ಪುನರಾಯ್ಕೆ ಗೊಂಡರು.
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…