ಸುಳ್ಯ: ಪ್ರತಿಷ್ಠಿತ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಕರ್ನಾಟಕ, ಬೆಂಗಳೂರು ಫೆಬ್ರವರಿ- ಮಾರ್ಚ್ 2019ರಲ್ಲಿ ನಡೆಸಿದ ಅಂತಿಮ ವರ್ಷದ ಬಿ.ಎ.ಯಂ.ಎಸ್ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದ್ದು ಕೆ.ವಿ.ಜಿ ಆಯುರ್ವೇದ ವೈದ್ಯಕೀಯ ಕಾಲೇಜಿಗೆ ಶೇಕಡಾ 100 ಫಲಿತಾಂಶ ದಾಖಲಾಗಿದೆ.
ಅಂತಿಮ ವರ್ಷದ ಬಿ.ಎ.ಯಂ.ಎಸ್ನ 2014-2015ನೇ ಬ್ಯಾಚ್ನಲ್ಲಿ 35 ವಿದ್ಯಾರ್ಥಿಗಳು ಹಾಜರಾಗಿದ್ದು 19 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ 16 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತೀರ್ಣರಾಗಿದ್ದಾರೆ.
ಕು.ಅಶೀನಾ ಶಾಹಿನ್ ಓ., ಪ್ರಥಮ, ಕು.ಅಂಜಲಿ ಯಂ.ಯಂ., ದ್ವಿತೀಯ, ಹಾಗೂ ಕು. ಅಂಜನಾಚಂದ್ರನ್ ತೃತೀಯ ಸ್ಥಾನವನ್ನು ಪಡಕೊಂಡಿದ್ದಾರೆ.
ವಿದ್ಯಾರ್ಥಿಗಳನ್ನು ಹಾಗೂ ಉಪನ್ಯಾಸಕರನ್ನು, ಎ.ಓ.ಎಲ್.ಇ ಅಧ್ಯಕ್ಷ ಡಾ. ಚಿದಾನಂದ ಕೆ.ವಿ., ಎ.ಓ.ಎಲ್.ಇ ಖಜಾಂಜಿ ಶೋಭಾ ಚಿದಾನಂದ, ಎ.ಓ.ಎಲ್.ಇ ನಿರ್ದೇಶಕ ಅಕ್ಷಯ್ ಕೆ.ಸಿ., ಎ.ಓ.ಎಲ್.ಇ ನಿರ್ದೇಶಕ ಡಾ. ಐಶ್ವರ್ಯ ಕೆ.ಸಿ., ಕಾಲೇಜಿನ ಪ್ರಾಂಶುಪಾಲ ಡಾ. ಎನ್.ಎಸ್. ಶೆಟ್ಟರ್, ಆಡಳಿತಾಧಿಕಾರಿ ಡಾ. ಲೀಲಾಧರ ಡಿ.ವಿ, ಕಚೇರಿ ಅಧೀಕ್ಷಕ ಚಂದ್ರಕುಮಾರ್ ಕುತ್ಯಾಳ ಅಭಿನಂದಿಸಿದ್ದಾರೆ.
ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…
ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…