ಸುಳ್ಯ: ಪ್ರತಿಷ್ಠಿತ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಕರ್ನಾಟಕ, ಬೆಂಗಳೂರು ಫೆಬ್ರವರಿ- ಮಾರ್ಚ್ 2019ರಲ್ಲಿ ನಡೆಸಿದ ಅಂತಿಮ ವರ್ಷದ ಬಿ.ಎ.ಯಂ.ಎಸ್ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದ್ದು ಕೆ.ವಿ.ಜಿ ಆಯುರ್ವೇದ ವೈದ್ಯಕೀಯ ಕಾಲೇಜಿಗೆ ಶೇಕಡಾ 100 ಫಲಿತಾಂಶ ದಾಖಲಾಗಿದೆ.
ಅಂತಿಮ ವರ್ಷದ ಬಿ.ಎ.ಯಂ.ಎಸ್ನ 2014-2015ನೇ ಬ್ಯಾಚ್ನಲ್ಲಿ 35 ವಿದ್ಯಾರ್ಥಿಗಳು ಹಾಜರಾಗಿದ್ದು 19 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ 16 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತೀರ್ಣರಾಗಿದ್ದಾರೆ.
ಕು.ಅಶೀನಾ ಶಾಹಿನ್ ಓ., ಪ್ರಥಮ, ಕು.ಅಂಜಲಿ ಯಂ.ಯಂ., ದ್ವಿತೀಯ, ಹಾಗೂ ಕು. ಅಂಜನಾಚಂದ್ರನ್ ತೃತೀಯ ಸ್ಥಾನವನ್ನು ಪಡಕೊಂಡಿದ್ದಾರೆ.
ವಿದ್ಯಾರ್ಥಿಗಳನ್ನು ಹಾಗೂ ಉಪನ್ಯಾಸಕರನ್ನು, ಎ.ಓ.ಎಲ್.ಇ ಅಧ್ಯಕ್ಷ ಡಾ. ಚಿದಾನಂದ ಕೆ.ವಿ., ಎ.ಓ.ಎಲ್.ಇ ಖಜಾಂಜಿ ಶೋಭಾ ಚಿದಾನಂದ, ಎ.ಓ.ಎಲ್.ಇ ನಿರ್ದೇಶಕ ಅಕ್ಷಯ್ ಕೆ.ಸಿ., ಎ.ಓ.ಎಲ್.ಇ ನಿರ್ದೇಶಕ ಡಾ. ಐಶ್ವರ್ಯ ಕೆ.ಸಿ., ಕಾಲೇಜಿನ ಪ್ರಾಂಶುಪಾಲ ಡಾ. ಎನ್.ಎಸ್. ಶೆಟ್ಟರ್, ಆಡಳಿತಾಧಿಕಾರಿ ಡಾ. ಲೀಲಾಧರ ಡಿ.ವಿ, ಕಚೇರಿ ಅಧೀಕ್ಷಕ ಚಂದ್ರಕುಮಾರ್ ಕುತ್ಯಾಳ ಅಭಿನಂದಿಸಿದ್ದಾರೆ.
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…
ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್ಗೆ ₹2 ಹೆಚ್ಚಳ ಮಾಡಲಾಗಿದೆ.…
ಅಡಿಕೆ ಎಲೆಚುಕ್ಕಿ ರೋಗಕ್ಕೆ 100% ಪರಿಣಾಮಕಾರಿ ಎಂದು ಹೇಳಲಾಗುತ್ತಿರುವ ಬಯೋ ಔಷಧಿಗಳಿಗೆ ICAR…
ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…
ಭೂಮಿಯಲ್ಲೇ ಅತಿಹೆಚ್ಚು ಮಳೆಯಾಗುವ ಮೇಘಾಲಯ ಈಗ ನೀರಿನ ಕೊರತೆಯ ಆತಂಕ ಎದುರಿಸುತ್ತಿದೆ. ಹವಾಮಾನ…