ಸುಳ್ಯ:ಸುಳ್ಯದ ಕೆವಿಜಿ ಕಾನೂನು ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ನ.26ರಂದು ನಡೆಯಿತು. ಕಾನೂನು ಕಾಲೇಜು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹ್ಮದ್ ಉದ್ಘಾಟಿಸಿದರು. ‘ವಿದ್ಯಾರ್ಥಿಗಳು ಅನ್ಯಾಯ, ಭ್ರಷ್ಟ ತೆ ಕಂಡು ಬಂದರೆ ಅದನ್ನು ವಿರೋಧಿಸಿ ಸಂವಿಧಾನದ ದಾರಿಯಲ್ಲಿ ನಡೆಯಬೇಕು’ ಎಂದು ಅವರು ಕರೆ ನೀಡಿದರು.
ಮುಖ್ಯ ಅತಿಥಿಯಾಗಿದ್ದ ವಕೀಲರ ಸಂಘದ ಅಧ್ಯಕ್ಷ ಎಂ.ವೆಂಕಪ್ಪ ಗೌಡ ಮಾತನಾಡಿ “ಎಲ್ಲ ಧರ್ಮಗ್ರಂಥಗಳಿಂದ ಸಂವಿಧಾನ ಗ್ರಂಥ ಶ್ರೇಷ್ಠ ವಾದುದು. ಅದರ ಪಾಲನೆ ನಮ್ಮಲ್ಲಿ ಆಗಬೇಕು” ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ಉದಯಕೃಷ್ಣ.ಬಿ ಅಧ್ಯಕ್ಷತೆ ವಹಿಸಿದ್ದರು. ಎನ್ನೆಂಸಿ ವಿಶ್ರಾಂತ ಪ್ರಾಂಶುಪಾಲ ಪ್ರೊ. ಬಾಲಚಂದ್ರ ಗೌಡ ಅತಿಥಿಯಾಗಿದ್ದರು. ಕಾನೂನು ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿ ಟೀನಾ ಹೆಚ್.ಎಸ್., ಉಪನ್ಯಾಸಕ ಕೌಶಿಕ್, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ವೇದಿಕೆಯಲ್ಲಿದ್ದರು.
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…
ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…
ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…
ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…
ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…
ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…