ಸುಳ್ಯ:ಸುಳ್ಯದ ಕೆವಿಜಿ ಕಾನೂನು ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ನ.26ರಂದು ನಡೆಯಿತು. ಕಾನೂನು ಕಾಲೇಜು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹ್ಮದ್ ಉದ್ಘಾಟಿಸಿದರು. ‘ವಿದ್ಯಾರ್ಥಿಗಳು ಅನ್ಯಾಯ, ಭ್ರಷ್ಟ ತೆ ಕಂಡು ಬಂದರೆ ಅದನ್ನು ವಿರೋಧಿಸಿ ಸಂವಿಧಾನದ ದಾರಿಯಲ್ಲಿ ನಡೆಯಬೇಕು’ ಎಂದು ಅವರು ಕರೆ ನೀಡಿದರು.
ಮುಖ್ಯ ಅತಿಥಿಯಾಗಿದ್ದ ವಕೀಲರ ಸಂಘದ ಅಧ್ಯಕ್ಷ ಎಂ.ವೆಂಕಪ್ಪ ಗೌಡ ಮಾತನಾಡಿ “ಎಲ್ಲ ಧರ್ಮಗ್ರಂಥಗಳಿಂದ ಸಂವಿಧಾನ ಗ್ರಂಥ ಶ್ರೇಷ್ಠ ವಾದುದು. ಅದರ ಪಾಲನೆ ನಮ್ಮಲ್ಲಿ ಆಗಬೇಕು” ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ಉದಯಕೃಷ್ಣ.ಬಿ ಅಧ್ಯಕ್ಷತೆ ವಹಿಸಿದ್ದರು. ಎನ್ನೆಂಸಿ ವಿಶ್ರಾಂತ ಪ್ರಾಂಶುಪಾಲ ಪ್ರೊ. ಬಾಲಚಂದ್ರ ಗೌಡ ಅತಿಥಿಯಾಗಿದ್ದರು. ಕಾನೂನು ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿ ಟೀನಾ ಹೆಚ್.ಎಸ್., ಉಪನ್ಯಾಸಕ ಕೌಶಿಕ್, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ವೇದಿಕೆಯಲ್ಲಿದ್ದರು.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…