ಸುದ್ದಿಗಳು

ಕೆ.ವಿ.ಜಿ. ಕಾನೂನು ಕಾಲೇಜು: ರೋಟರಾಕ್ಟ್ ಕ್ಲಬ್‍ನ ಹೊಸ ಪದಾಧಿಕಾರಿಗಳ ಆಯ್ಕೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ದಿನಾಂಕ 17 ರಂದು ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ಹೊಸ ಪದಾಧಿಕಾರಿಗಳ ಆಯ್ಕೆಯ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆರ್.ಹೆಚ್.ಎಫ್. ಡಾ. ಪುರುಷೋತ್ತಮ. ಕೆ.ಜಿ, ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಂಶುಪಾಲರಾದ ಡಾ. ಬಿ. ಪ್ರಭಾಕರ ಶಿಶಿಲ, ಗೌರವಾನ್ವಿತ ಅತಿಥಿಗಳಾಗಿ ರೊ. ಎಮ್.ಪಿ.ಹೆಚ್.ಎಫ್. ಡಾ. ಕೇಶವ್.ಪಿ.ಕೆ, ರೋ.ಭರತ್ ಕಾಣಿಲ, ರೋ ನವೀನ್ ಕಜೆ, ರೋ ಸಮರ್ಥ್, ಕಾರ್ಯದರ್ಶಿ ರೋ ಶ್ಯಾಂ ಪ್ರಸಾದ್ ಎನ್.ಕೆ ಅಧ್ಯಕ್ಷರು, ಕಾರ್ಯದರ್ಶಿ ರೋ. ಐಶ್ವರ್ಯ, ಕಾಲೇಜಿನ ಪ್ರಾಂಶುಪಾಲರಾದ ಉದಯಕೃಷ್ಣ. ಬಿ. ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿಯಾದ ಟೀನಾ. ಹೆಚ್.ಎಸ್ ಹಾಗೂ ಕೆ.ವಿ.ಜಿ. ಕಾನೂನು ಕಾಲೇಜು ರೋಟರಾಕ್ಟ್ ಕ್ಲಬ್ ಮುಖ್ಯಸ್ಥರಾದ ಕೌಶಿಕ್ ಸಿ ಉಪಸ್ಥಿತರಿದ್ದರು.

Advertisement
Advertisement

ಕೆ.ವಿ.ಜಿ. ಕಾನೂನು ಕಾಲೇಜು ರೋಟರಾಕ್ಟ್ ಕ್ಲಬ್ ನ ನೂತನ ಅಧ್ಯಕ್ಶರಾಗಿ ರೋ. ದಿವಿನ್. ವೈ.ಹೆಚ್, ಕಾರ್ಯದರ್ಶಿ ಧನ್ಯರಾಜ್ ಕಾಪುಮಲೆ ಆಯ್ಕೆಯಾದರು. ಎಲ್ಲಾ ನೂತನ ಪದಾಧಿಕಾರಿಗಳಿಗೆ ಬಿಲ್ಲೆಯನ್ನು ನೀಡಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಡಾ. ಪ್ರಭಾಕರ ಶಿಶಿಲ ಮಾತನಾಡಿದರು. ಕಾರ್ಯಕ್ರಮವನ್ನು ಸ್ವೀಕೃತಿ.ಆರ್. ಆಳ್ವ ಮತ್ತು ವಿಕಾಸ್. ಎಸ್.ಎಂ ನಿರೂಪಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳೆ ವಿಮೆಗೆ ನೋಂದಾಯಿಸಲು ರೈತರಿಗೆ ಕೃಷಿ ಇಲಾಖೆ ಸೂಚನೆ | ಭತ್ತ ಬೆಳೆಯುವವರಿಗೆ ವಿಶೇಷ ಗಮನ |

2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ…

5 hours ago

ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ

ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…

15 hours ago

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…

16 hours ago

ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…

17 hours ago

ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ ನೀರಿನ ಪ್ರಮಾಣದಲ್ಲಿ ಇಳಿಕೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…

17 hours ago