ಸುಳ್ಯ: ದಿನಾಂಕ 17 ರಂದು ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ಹೊಸ ಪದಾಧಿಕಾರಿಗಳ ಆಯ್ಕೆಯ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆರ್.ಹೆಚ್.ಎಫ್. ಡಾ. ಪುರುಷೋತ್ತಮ. ಕೆ.ಜಿ, ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಂಶುಪಾಲರಾದ ಡಾ. ಬಿ. ಪ್ರಭಾಕರ ಶಿಶಿಲ, ಗೌರವಾನ್ವಿತ ಅತಿಥಿಗಳಾಗಿ ರೊ. ಎಮ್.ಪಿ.ಹೆಚ್.ಎಫ್. ಡಾ. ಕೇಶವ್.ಪಿ.ಕೆ, ರೋ.ಭರತ್ ಕಾಣಿಲ, ರೋ ನವೀನ್ ಕಜೆ, ರೋ ಸಮರ್ಥ್, ಕಾರ್ಯದರ್ಶಿ ರೋ ಶ್ಯಾಂ ಪ್ರಸಾದ್ ಎನ್.ಕೆ ಅಧ್ಯಕ್ಷರು, ಕಾರ್ಯದರ್ಶಿ ರೋ. ಐಶ್ವರ್ಯ, ಕಾಲೇಜಿನ ಪ್ರಾಂಶುಪಾಲರಾದ ಉದಯಕೃಷ್ಣ. ಬಿ. ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿಯಾದ ಟೀನಾ. ಹೆಚ್.ಎಸ್ ಹಾಗೂ ಕೆ.ವಿ.ಜಿ. ಕಾನೂನು ಕಾಲೇಜು ರೋಟರಾಕ್ಟ್ ಕ್ಲಬ್ ಮುಖ್ಯಸ್ಥರಾದ ಕೌಶಿಕ್ ಸಿ ಉಪಸ್ಥಿತರಿದ್ದರು.
ಕೆ.ವಿ.ಜಿ. ಕಾನೂನು ಕಾಲೇಜು ರೋಟರಾಕ್ಟ್ ಕ್ಲಬ್ ನ ನೂತನ ಅಧ್ಯಕ್ಶರಾಗಿ ರೋ. ದಿವಿನ್. ವೈ.ಹೆಚ್, ಕಾರ್ಯದರ್ಶಿ ಧನ್ಯರಾಜ್ ಕಾಪುಮಲೆ ಆಯ್ಕೆಯಾದರು. ಎಲ್ಲಾ ನೂತನ ಪದಾಧಿಕಾರಿಗಳಿಗೆ ಬಿಲ್ಲೆಯನ್ನು ನೀಡಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಡಾ. ಪ್ರಭಾಕರ ಶಿಶಿಲ ಮಾತನಾಡಿದರು. ಕಾರ್ಯಕ್ರಮವನ್ನು ಸ್ವೀಕೃತಿ.ಆರ್. ಆಳ್ವ ಮತ್ತು ವಿಕಾಸ್. ಎಸ್.ಎಂ ನಿರೂಪಿಸಿದರು.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…