ಸುಳ್ಯ: ದಿನಾಂಕ 17 ರಂದು ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ಹೊಸ ಪದಾಧಿಕಾರಿಗಳ ಆಯ್ಕೆಯ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆರ್.ಹೆಚ್.ಎಫ್. ಡಾ. ಪುರುಷೋತ್ತಮ. ಕೆ.ಜಿ, ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಂಶುಪಾಲರಾದ ಡಾ. ಬಿ. ಪ್ರಭಾಕರ ಶಿಶಿಲ, ಗೌರವಾನ್ವಿತ ಅತಿಥಿಗಳಾಗಿ ರೊ. ಎಮ್.ಪಿ.ಹೆಚ್.ಎಫ್. ಡಾ. ಕೇಶವ್.ಪಿ.ಕೆ, ರೋ.ಭರತ್ ಕಾಣಿಲ, ರೋ ನವೀನ್ ಕಜೆ, ರೋ ಸಮರ್ಥ್, ಕಾರ್ಯದರ್ಶಿ ರೋ ಶ್ಯಾಂ ಪ್ರಸಾದ್ ಎನ್.ಕೆ ಅಧ್ಯಕ್ಷರು, ಕಾರ್ಯದರ್ಶಿ ರೋ. ಐಶ್ವರ್ಯ, ಕಾಲೇಜಿನ ಪ್ರಾಂಶುಪಾಲರಾದ ಉದಯಕೃಷ್ಣ. ಬಿ. ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿಯಾದ ಟೀನಾ. ಹೆಚ್.ಎಸ್ ಹಾಗೂ ಕೆ.ವಿ.ಜಿ. ಕಾನೂನು ಕಾಲೇಜು ರೋಟರಾಕ್ಟ್ ಕ್ಲಬ್ ಮುಖ್ಯಸ್ಥರಾದ ಕೌಶಿಕ್ ಸಿ ಉಪಸ್ಥಿತರಿದ್ದರು.
ಕೆ.ವಿ.ಜಿ. ಕಾನೂನು ಕಾಲೇಜು ರೋಟರಾಕ್ಟ್ ಕ್ಲಬ್ ನ ನೂತನ ಅಧ್ಯಕ್ಶರಾಗಿ ರೋ. ದಿವಿನ್. ವೈ.ಹೆಚ್, ಕಾರ್ಯದರ್ಶಿ ಧನ್ಯರಾಜ್ ಕಾಪುಮಲೆ ಆಯ್ಕೆಯಾದರು. ಎಲ್ಲಾ ನೂತನ ಪದಾಧಿಕಾರಿಗಳಿಗೆ ಬಿಲ್ಲೆಯನ್ನು ನೀಡಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಡಾ. ಪ್ರಭಾಕರ ಶಿಶಿಲ ಮಾತನಾಡಿದರು. ಕಾರ್ಯಕ್ರಮವನ್ನು ಸ್ವೀಕೃತಿ.ಆರ್. ಆಳ್ವ ಮತ್ತು ವಿಕಾಸ್. ಎಸ್.ಎಂ ನಿರೂಪಿಸಿದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…