ಸುಳ್ಯ: ದಿನಾಂಕ 17 ರಂದು ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ಹೊಸ ಪದಾಧಿಕಾರಿಗಳ ಆಯ್ಕೆಯ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆರ್.ಹೆಚ್.ಎಫ್. ಡಾ. ಪುರುಷೋತ್ತಮ. ಕೆ.ಜಿ, ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಂಶುಪಾಲರಾದ ಡಾ. ಬಿ. ಪ್ರಭಾಕರ ಶಿಶಿಲ, ಗೌರವಾನ್ವಿತ ಅತಿಥಿಗಳಾಗಿ ರೊ. ಎಮ್.ಪಿ.ಹೆಚ್.ಎಫ್. ಡಾ. ಕೇಶವ್.ಪಿ.ಕೆ, ರೋ.ಭರತ್ ಕಾಣಿಲ, ರೋ ನವೀನ್ ಕಜೆ, ರೋ ಸಮರ್ಥ್, ಕಾರ್ಯದರ್ಶಿ ರೋ ಶ್ಯಾಂ ಪ್ರಸಾದ್ ಎನ್.ಕೆ ಅಧ್ಯಕ್ಷರು, ಕಾರ್ಯದರ್ಶಿ ರೋ. ಐಶ್ವರ್ಯ, ಕಾಲೇಜಿನ ಪ್ರಾಂಶುಪಾಲರಾದ ಉದಯಕೃಷ್ಣ. ಬಿ. ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿಯಾದ ಟೀನಾ. ಹೆಚ್.ಎಸ್ ಹಾಗೂ ಕೆ.ವಿ.ಜಿ. ಕಾನೂನು ಕಾಲೇಜು ರೋಟರಾಕ್ಟ್ ಕ್ಲಬ್ ಮುಖ್ಯಸ್ಥರಾದ ಕೌಶಿಕ್ ಸಿ ಉಪಸ್ಥಿತರಿದ್ದರು.
ಕೆ.ವಿ.ಜಿ. ಕಾನೂನು ಕಾಲೇಜು ರೋಟರಾಕ್ಟ್ ಕ್ಲಬ್ ನ ನೂತನ ಅಧ್ಯಕ್ಶರಾಗಿ ರೋ. ದಿವಿನ್. ವೈ.ಹೆಚ್, ಕಾರ್ಯದರ್ಶಿ ಧನ್ಯರಾಜ್ ಕಾಪುಮಲೆ ಆಯ್ಕೆಯಾದರು. ಎಲ್ಲಾ ನೂತನ ಪದಾಧಿಕಾರಿಗಳಿಗೆ ಬಿಲ್ಲೆಯನ್ನು ನೀಡಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಡಾ. ಪ್ರಭಾಕರ ಶಿಶಿಲ ಮಾತನಾಡಿದರು. ಕಾರ್ಯಕ್ರಮವನ್ನು ಸ್ವೀಕೃತಿ.ಆರ್. ಆಳ್ವ ಮತ್ತು ವಿಕಾಸ್. ಎಸ್.ಎಂ ನಿರೂಪಿಸಿದರು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…