ಸುಳ್ಯ: ದಿನಾಂಕ 17 ರಂದು ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ಹೊಸ ಪದಾಧಿಕಾರಿಗಳ ಆಯ್ಕೆಯ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆರ್.ಹೆಚ್.ಎಫ್. ಡಾ. ಪುರುಷೋತ್ತಮ. ಕೆ.ಜಿ, ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಂಶುಪಾಲರಾದ ಡಾ. ಬಿ. ಪ್ರಭಾಕರ ಶಿಶಿಲ, ಗೌರವಾನ್ವಿತ ಅತಿಥಿಗಳಾಗಿ ರೊ. ಎಮ್.ಪಿ.ಹೆಚ್.ಎಫ್. ಡಾ. ಕೇಶವ್.ಪಿ.ಕೆ, ರೋ.ಭರತ್ ಕಾಣಿಲ, ರೋ ನವೀನ್ ಕಜೆ, ರೋ ಸಮರ್ಥ್, ಕಾರ್ಯದರ್ಶಿ ರೋ ಶ್ಯಾಂ ಪ್ರಸಾದ್ ಎನ್.ಕೆ ಅಧ್ಯಕ್ಷರು, ಕಾರ್ಯದರ್ಶಿ ರೋ. ಐಶ್ವರ್ಯ, ಕಾಲೇಜಿನ ಪ್ರಾಂಶುಪಾಲರಾದ ಉದಯಕೃಷ್ಣ. ಬಿ. ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿಯಾದ ಟೀನಾ. ಹೆಚ್.ಎಸ್ ಹಾಗೂ ಕೆ.ವಿ.ಜಿ. ಕಾನೂನು ಕಾಲೇಜು ರೋಟರಾಕ್ಟ್ ಕ್ಲಬ್ ಮುಖ್ಯಸ್ಥರಾದ ಕೌಶಿಕ್ ಸಿ ಉಪಸ್ಥಿತರಿದ್ದರು.
ಕೆ.ವಿ.ಜಿ. ಕಾನೂನು ಕಾಲೇಜು ರೋಟರಾಕ್ಟ್ ಕ್ಲಬ್ ನ ನೂತನ ಅಧ್ಯಕ್ಶರಾಗಿ ರೋ. ದಿವಿನ್. ವೈ.ಹೆಚ್, ಕಾರ್ಯದರ್ಶಿ ಧನ್ಯರಾಜ್ ಕಾಪುಮಲೆ ಆಯ್ಕೆಯಾದರು. ಎಲ್ಲಾ ನೂತನ ಪದಾಧಿಕಾರಿಗಳಿಗೆ ಬಿಲ್ಲೆಯನ್ನು ನೀಡಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಡಾ. ಪ್ರಭಾಕರ ಶಿಶಿಲ ಮಾತನಾಡಿದರು. ಕಾರ್ಯಕ್ರಮವನ್ನು ಸ್ವೀಕೃತಿ.ಆರ್. ಆಳ್ವ ಮತ್ತು ವಿಕಾಸ್. ಎಸ್.ಎಂ ನಿರೂಪಿಸಿದರು.
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…
ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…