ಸುಳ್ಯ: ದಿನಾಂಕ 17 ರಂದು ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ಹೊಸ ಪದಾಧಿಕಾರಿಗಳ ಆಯ್ಕೆಯ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆರ್.ಹೆಚ್.ಎಫ್. ಡಾ. ಪುರುಷೋತ್ತಮ. ಕೆ.ಜಿ, ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಂಶುಪಾಲರಾದ ಡಾ. ಬಿ. ಪ್ರಭಾಕರ ಶಿಶಿಲ, ಗೌರವಾನ್ವಿತ ಅತಿಥಿಗಳಾಗಿ ರೊ. ಎಮ್.ಪಿ.ಹೆಚ್.ಎಫ್. ಡಾ. ಕೇಶವ್.ಪಿ.ಕೆ, ರೋ.ಭರತ್ ಕಾಣಿಲ, ರೋ ನವೀನ್ ಕಜೆ, ರೋ ಸಮರ್ಥ್, ಕಾರ್ಯದರ್ಶಿ ರೋ ಶ್ಯಾಂ ಪ್ರಸಾದ್ ಎನ್.ಕೆ ಅಧ್ಯಕ್ಷರು, ಕಾರ್ಯದರ್ಶಿ ರೋ. ಐಶ್ವರ್ಯ, ಕಾಲೇಜಿನ ಪ್ರಾಂಶುಪಾಲರಾದ ಉದಯಕೃಷ್ಣ. ಬಿ. ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿಯಾದ ಟೀನಾ. ಹೆಚ್.ಎಸ್ ಹಾಗೂ ಕೆ.ವಿ.ಜಿ. ಕಾನೂನು ಕಾಲೇಜು ರೋಟರಾಕ್ಟ್ ಕ್ಲಬ್ ಮುಖ್ಯಸ್ಥರಾದ ಕೌಶಿಕ್ ಸಿ ಉಪಸ್ಥಿತರಿದ್ದರು.
ಕೆ.ವಿ.ಜಿ. ಕಾನೂನು ಕಾಲೇಜು ರೋಟರಾಕ್ಟ್ ಕ್ಲಬ್ ನ ನೂತನ ಅಧ್ಯಕ್ಶರಾಗಿ ರೋ. ದಿವಿನ್. ವೈ.ಹೆಚ್, ಕಾರ್ಯದರ್ಶಿ ಧನ್ಯರಾಜ್ ಕಾಪುಮಲೆ ಆಯ್ಕೆಯಾದರು. ಎಲ್ಲಾ ನೂತನ ಪದಾಧಿಕಾರಿಗಳಿಗೆ ಬಿಲ್ಲೆಯನ್ನು ನೀಡಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಡಾ. ಪ್ರಭಾಕರ ಶಿಶಿಲ ಮಾತನಾಡಿದರು. ಕಾರ್ಯಕ್ರಮವನ್ನು ಸ್ವೀಕೃತಿ.ಆರ್. ಆಳ್ವ ಮತ್ತು ವಿಕಾಸ್. ಎಸ್.ಎಂ ನಿರೂಪಿಸಿದರು.
ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…
ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಜು. 4ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ…
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳು ಬಿಟ್ಟು ಬಿಟ್ಟು ಸಾಧಾರಣ ಮಳೆ…
ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…