ಸುಳ್ಯ: ದಿನಾಂಕ 17 ರಂದು ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ಹೊಸ ಪದಾಧಿಕಾರಿಗಳ ಆಯ್ಕೆಯ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆರ್.ಹೆಚ್.ಎಫ್. ಡಾ. ಪುರುಷೋತ್ತಮ. ಕೆ.ಜಿ, ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಂಶುಪಾಲರಾದ ಡಾ. ಬಿ. ಪ್ರಭಾಕರ ಶಿಶಿಲ, ಗೌರವಾನ್ವಿತ ಅತಿಥಿಗಳಾಗಿ ರೊ. ಎಮ್.ಪಿ.ಹೆಚ್.ಎಫ್. ಡಾ. ಕೇಶವ್.ಪಿ.ಕೆ, ರೋ.ಭರತ್ ಕಾಣಿಲ, ರೋ ನವೀನ್ ಕಜೆ, ರೋ ಸಮರ್ಥ್, ಕಾರ್ಯದರ್ಶಿ ರೋ ಶ್ಯಾಂ ಪ್ರಸಾದ್ ಎನ್.ಕೆ ಅಧ್ಯಕ್ಷರು, ಕಾರ್ಯದರ್ಶಿ ರೋ. ಐಶ್ವರ್ಯ, ಕಾಲೇಜಿನ ಪ್ರಾಂಶುಪಾಲರಾದ ಉದಯಕೃಷ್ಣ. ಬಿ. ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿಯಾದ ಟೀನಾ. ಹೆಚ್.ಎಸ್ ಹಾಗೂ ಕೆ.ವಿ.ಜಿ. ಕಾನೂನು ಕಾಲೇಜು ರೋಟರಾಕ್ಟ್ ಕ್ಲಬ್ ಮುಖ್ಯಸ್ಥರಾದ ಕೌಶಿಕ್ ಸಿ ಉಪಸ್ಥಿತರಿದ್ದರು.
ಕೆ.ವಿ.ಜಿ. ಕಾನೂನು ಕಾಲೇಜು ರೋಟರಾಕ್ಟ್ ಕ್ಲಬ್ ನ ನೂತನ ಅಧ್ಯಕ್ಶರಾಗಿ ರೋ. ದಿವಿನ್. ವೈ.ಹೆಚ್, ಕಾರ್ಯದರ್ಶಿ ಧನ್ಯರಾಜ್ ಕಾಪುಮಲೆ ಆಯ್ಕೆಯಾದರು. ಎಲ್ಲಾ ನೂತನ ಪದಾಧಿಕಾರಿಗಳಿಗೆ ಬಿಲ್ಲೆಯನ್ನು ನೀಡಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಡಾ. ಪ್ರಭಾಕರ ಶಿಶಿಲ ಮಾತನಾಡಿದರು. ಕಾರ್ಯಕ್ರಮವನ್ನು ಸ್ವೀಕೃತಿ.ಆರ್. ಆಳ್ವ ಮತ್ತು ವಿಕಾಸ್. ಎಸ್.ಎಂ ನಿರೂಪಿಸಿದರು.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…