ಸುಳ್ಯ: ದಿನಾಂಕ 17 ರಂದು ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ಹೊಸ ಪದಾಧಿಕಾರಿಗಳ ಆಯ್ಕೆಯ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆರ್.ಹೆಚ್.ಎಫ್. ಡಾ. ಪುರುಷೋತ್ತಮ. ಕೆ.ಜಿ, ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಂಶುಪಾಲರಾದ ಡಾ. ಬಿ. ಪ್ರಭಾಕರ ಶಿಶಿಲ, ಗೌರವಾನ್ವಿತ ಅತಿಥಿಗಳಾಗಿ ರೊ. ಎಮ್.ಪಿ.ಹೆಚ್.ಎಫ್. ಡಾ. ಕೇಶವ್.ಪಿ.ಕೆ, ರೋ.ಭರತ್ ಕಾಣಿಲ, ರೋ ನವೀನ್ ಕಜೆ, ರೋ ಸಮರ್ಥ್, ಕಾರ್ಯದರ್ಶಿ ರೋ ಶ್ಯಾಂ ಪ್ರಸಾದ್ ಎನ್.ಕೆ ಅಧ್ಯಕ್ಷರು, ಕಾರ್ಯದರ್ಶಿ ರೋ. ಐಶ್ವರ್ಯ, ಕಾಲೇಜಿನ ಪ್ರಾಂಶುಪಾಲರಾದ ಉದಯಕೃಷ್ಣ. ಬಿ. ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿಯಾದ ಟೀನಾ. ಹೆಚ್.ಎಸ್ ಹಾಗೂ ಕೆ.ವಿ.ಜಿ. ಕಾನೂನು ಕಾಲೇಜು ರೋಟರಾಕ್ಟ್ ಕ್ಲಬ್ ಮುಖ್ಯಸ್ಥರಾದ ಕೌಶಿಕ್ ಸಿ ಉಪಸ್ಥಿತರಿದ್ದರು.
ಕೆ.ವಿ.ಜಿ. ಕಾನೂನು ಕಾಲೇಜು ರೋಟರಾಕ್ಟ್ ಕ್ಲಬ್ ನ ನೂತನ ಅಧ್ಯಕ್ಶರಾಗಿ ರೋ. ದಿವಿನ್. ವೈ.ಹೆಚ್, ಕಾರ್ಯದರ್ಶಿ ಧನ್ಯರಾಜ್ ಕಾಪುಮಲೆ ಆಯ್ಕೆಯಾದರು. ಎಲ್ಲಾ ನೂತನ ಪದಾಧಿಕಾರಿಗಳಿಗೆ ಬಿಲ್ಲೆಯನ್ನು ನೀಡಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಡಾ. ಪ್ರಭಾಕರ ಶಿಶಿಲ ಮಾತನಾಡಿದರು. ಕಾರ್ಯಕ್ರಮವನ್ನು ಸ್ವೀಕೃತಿ.ಆರ್. ಆಳ್ವ ಮತ್ತು ವಿಕಾಸ್. ಎಸ್.ಎಂ ನಿರೂಪಿಸಿದರು.
ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …
ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…
ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…
ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…
ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…
ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…