ಸುಳ್ಯ: ದಿನಾಂಕ 17 ರಂದು ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ಹೊಸ ಪದಾಧಿಕಾರಿಗಳ ಆಯ್ಕೆಯ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆರ್.ಹೆಚ್.ಎಫ್. ಡಾ. ಪುರುಷೋತ್ತಮ. ಕೆ.ಜಿ, ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಂಶುಪಾಲರಾದ ಡಾ. ಬಿ. ಪ್ರಭಾಕರ ಶಿಶಿಲ, ಗೌರವಾನ್ವಿತ ಅತಿಥಿಗಳಾಗಿ ರೊ. ಎಮ್.ಪಿ.ಹೆಚ್.ಎಫ್. ಡಾ. ಕೇಶವ್.ಪಿ.ಕೆ, ರೋ.ಭರತ್ ಕಾಣಿಲ, ರೋ ನವೀನ್ ಕಜೆ, ರೋ ಸಮರ್ಥ್, ಕಾರ್ಯದರ್ಶಿ ರೋ ಶ್ಯಾಂ ಪ್ರಸಾದ್ ಎನ್.ಕೆ ಅಧ್ಯಕ್ಷರು, ಕಾರ್ಯದರ್ಶಿ ರೋ. ಐಶ್ವರ್ಯ, ಕಾಲೇಜಿನ ಪ್ರಾಂಶುಪಾಲರಾದ ಉದಯಕೃಷ್ಣ. ಬಿ. ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿಯಾದ ಟೀನಾ. ಹೆಚ್.ಎಸ್ ಹಾಗೂ ಕೆ.ವಿ.ಜಿ. ಕಾನೂನು ಕಾಲೇಜು ರೋಟರಾಕ್ಟ್ ಕ್ಲಬ್ ಮುಖ್ಯಸ್ಥರಾದ ಕೌಶಿಕ್ ಸಿ ಉಪಸ್ಥಿತರಿದ್ದರು.
ಕೆ.ವಿ.ಜಿ. ಕಾನೂನು ಕಾಲೇಜು ರೋಟರಾಕ್ಟ್ ಕ್ಲಬ್ ನ ನೂತನ ಅಧ್ಯಕ್ಶರಾಗಿ ರೋ. ದಿವಿನ್. ವೈ.ಹೆಚ್, ಕಾರ್ಯದರ್ಶಿ ಧನ್ಯರಾಜ್ ಕಾಪುಮಲೆ ಆಯ್ಕೆಯಾದರು. ಎಲ್ಲಾ ನೂತನ ಪದಾಧಿಕಾರಿಗಳಿಗೆ ಬಿಲ್ಲೆಯನ್ನು ನೀಡಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಡಾ. ಪ್ರಭಾಕರ ಶಿಶಿಲ ಮಾತನಾಡಿದರು. ಕಾರ್ಯಕ್ರಮವನ್ನು ಸ್ವೀಕೃತಿ.ಆರ್. ಆಳ್ವ ಮತ್ತು ವಿಕಾಸ್. ಎಸ್.ಎಂ ನಿರೂಪಿಸಿದರು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…