ಸುಳ್ಯ: ಸುಳ್ಯದ ಕೆ.ವಿ.ಜಿ. ದಂತ ಮಹಾವಿದ್ಯಾಲಯದ 2019-20ನೇ ಸಾಲಿನ ವಿದ್ಯಾರ್ಥಿ ಸಂಘದ ಪದಗ್ರಹಣ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕೆ.ವಿ.ಜಿ. ದಂತ ಮಹಾವಿದ್ಯಾಲಯದ ಪ್ರಾಂಶುಪಾಲೆ ಡಾ.ಮೋಕ್ಷ ನಾಯಕ್ ಕಾರ್ಯಕ್ರಮ ಉದ್ಘಾಟಿಸಿ ನೂತನ ಪದಾಧಿಕಾರಿಗಳನ್ನು ಘೋಷಿಸಿ ವಿದ್ಯಾರ್ಥಿ ಸಂಘದ ಸದಸ್ಯರುಗಳು ಕಾಲೇಜಿನ ಎಲ್ಲಾ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಬೇಕೆಂದು ಕರೆಯಿತ್ತರು.
ಡಾ. ದಯಾಕರ್ ಎಮ್.ಎಮ್., ಡಾ. ಕೃಷ್ಣಪ್ರಸಾದ್.ಎಲ್.ಕೆ., ಡಾ.ರಾಮರಾಜ್ ಪಿ.ಯನ್, ಸ್ನಾತಕೋತ್ತರ ಅಧ್ಯಯನ ವಿಭಾಗ ಮುಖ್ಯಸ್ಥರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ.ಮಹಾಬಲೇಶ್ವರ ಸಿ.ಯಚ್. ಪ್ರಮಾಣ ವಚನ ಬೋಧಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ರಜತ್ ಅಪ್ಪಣ್ಣ, ಉಪಾಧ್ಯಕ್ಷರಾಗಿ ಆರ್ಯರಾಜ್, ಕಾರ್ಯದರ್ಶಿ ಅಮೇಯ ಶಾಬು ಮತ್ತು ಖಜಾಂಜಿಯಾಗಿ ಪ್ರಭು ಯಸ್.ಅಧಿಕಾರ ಸ್ವೀಕರಿಸಿದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…