ಸುಳ್ಯ: ಸುಳ್ಯದ ಕೆ.ವಿ.ಜಿ. ದಂತ ಮಹಾವಿದ್ಯಾಲಯದ 2019-20ನೇ ಸಾಲಿನ ವಿದ್ಯಾರ್ಥಿ ಸಂಘದ ಪದಗ್ರಹಣ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕೆ.ವಿ.ಜಿ. ದಂತ ಮಹಾವಿದ್ಯಾಲಯದ ಪ್ರಾಂಶುಪಾಲೆ ಡಾ.ಮೋಕ್ಷ ನಾಯಕ್ ಕಾರ್ಯಕ್ರಮ ಉದ್ಘಾಟಿಸಿ ನೂತನ ಪದಾಧಿಕಾರಿಗಳನ್ನು ಘೋಷಿಸಿ ವಿದ್ಯಾರ್ಥಿ ಸಂಘದ ಸದಸ್ಯರುಗಳು ಕಾಲೇಜಿನ ಎಲ್ಲಾ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಬೇಕೆಂದು ಕರೆಯಿತ್ತರು.
ಡಾ. ದಯಾಕರ್ ಎಮ್.ಎಮ್., ಡಾ. ಕೃಷ್ಣಪ್ರಸಾದ್.ಎಲ್.ಕೆ., ಡಾ.ರಾಮರಾಜ್ ಪಿ.ಯನ್, ಸ್ನಾತಕೋತ್ತರ ಅಧ್ಯಯನ ವಿಭಾಗ ಮುಖ್ಯಸ್ಥರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ.ಮಹಾಬಲೇಶ್ವರ ಸಿ.ಯಚ್. ಪ್ರಮಾಣ ವಚನ ಬೋಧಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ರಜತ್ ಅಪ್ಪಣ್ಣ, ಉಪಾಧ್ಯಕ್ಷರಾಗಿ ಆರ್ಯರಾಜ್, ಕಾರ್ಯದರ್ಶಿ ಅಮೇಯ ಶಾಬು ಮತ್ತು ಖಜಾಂಜಿಯಾಗಿ ಪ್ರಭು ಯಸ್.ಅಧಿಕಾರ ಸ್ವೀಕರಿಸಿದರು.
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…
ಈ ವರ್ಷ ದೇಶದಲ್ಲಿ ಬರಗಾಲ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರನ್ನು ರಕ್ಷಿಸಲು ಎಲ್ಲರೂ…
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…