ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸುವರ್ಣ ಮಹೋತ್ಸವ ಮತ್ತು ಕಾಲೇಜು ಘಟಕದ ದಶಮಾನೋತ್ಸವ ಕಾರ್ಯಕ್ರಮದ ಅಂಗವಾಗಿ 106 ಬಾರಿ ರಕ್ತದಾನ ಮಾಡಿದ ಪಿ.ಬಿ.ಸುಧಾಕರ ರೈ ಯವರನ್ನು ಸನ್ಮಾನಿಸಲಾಯಿತು. ಕಾಲೇಜು ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ಜತೆ ಕಾರ್ಯದರ್ಶಿ ಕೆ.ವಿ. ಹೇಮನಾಥ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಗೌಡ ಬೊಳ್ಳೂರು ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ ಉಪಪ್ರಾಂಶುಪಾಲ ಜಯಪ್ರಕಾಶ್ ಕೆ, ಕಛೇರಿ ಅಧೀಕ್ಷಕ ರಾಮಚಂದ್ರ ಗೌಡ ಪಲ್ಲತಡ್ಕ, ಎನ್ನೆಸ್ಸೆಸ್ ಸೇವಾ ಸಂಗಮದ ಅಧ್ಯಕ್ಷ ವಿಜೇತ್ ಶಿರ್ಲಾಲ್, ಎನ್ನೆಸ್ಸೆಸ್ ಘಟಕ ನಾಯಕರಾದ ಭವಿಷ್ಯತ್ ಬಿ, ಸುಬ್ರಹ್ಮಣ್ಯ ಸಿ.ವಿ, ಶರಣ್ಯಾ ಎಂ.ಎಸ್ ಹಾಗೂ ಗ್ರೀಷ್ಮಾ ಉಪಸ್ಥಿತರಿದ್ದರು. ಕಾರ್ಯಕ್ರಮಾಧಿಕಾರಿ ಸುನಿಲ್ಕುಮಾರ್ ಎನ್ ಸ್ವಾಗತಿಸಿ ಘಟಕ ನಾಯಕಿ ಶರಣ್ಯಾ ವಂದಿಸಿದರು, ಕಿಶೋರ್ ಎ.ಪಿ ಕಾರ್ಯಕ್ರಮ ನಿರೂಪಿಸಿದರು.
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…