Advertisement
ಸುದ್ದಿಗಳು

ಕೆ.ವಿ.ಜಿ. ಪಾಲಿಟೆಕ್ನಿಕ್ : ರಕ್ತದಾನಿ ಸುಧಾಕರ ರೈ ಯವರಿಗೆ ಸನ್ಮಾನ

Share

ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸುವರ್ಣ ಮಹೋತ್ಸವ ಮತ್ತು ಕಾಲೇಜು ಘಟಕದ ದಶಮಾನೋತ್ಸವ ಕಾರ್ಯಕ್ರಮದ ಅಂಗವಾಗಿ 106 ಬಾರಿ ರಕ್ತದಾನ ಮಾಡಿದ ಪಿ.ಬಿ.ಸುಧಾಕರ ರೈ ಯವರನ್ನು ಸನ್ಮಾನಿಸಲಾಯಿತು. ಕಾಲೇಜು ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ಜತೆ ಕಾರ್ಯದರ್ಶಿ ಕೆ.ವಿ. ಹೇಮನಾಥ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಗೌಡ ಬೊಳ್ಳೂರು ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ ಉಪಪ್ರಾಂಶುಪಾಲ ಜಯಪ್ರಕಾಶ್ ಕೆ, ಕಛೇರಿ ಅಧೀಕ್ಷಕ ರಾಮಚಂದ್ರ ಗೌಡ ಪಲ್ಲತಡ್ಕ, ಎನ್ನೆಸ್ಸೆಸ್ ಸೇವಾ ಸಂಗಮದ ಅಧ್ಯಕ್ಷ ವಿಜೇತ್ ಶಿರ್ಲಾಲ್, ಎನ್ನೆಸ್ಸೆಸ್ ಘಟಕ ನಾಯಕರಾದ ಭವಿಷ್ಯತ್ ಬಿ, ಸುಬ್ರಹ್ಮಣ್ಯ ಸಿ.ವಿ, ಶರಣ್ಯಾ ಎಂ.ಎಸ್ ಹಾಗೂ ಗ್ರೀಷ್ಮಾ ಉಪಸ್ಥಿತರಿದ್ದರು. ಕಾರ್ಯಕ್ರಮಾಧಿಕಾರಿ ಸುನಿಲ್‍ಕುಮಾರ್ ಎನ್ ಸ್ವಾಗತಿಸಿ ಘಟಕ ನಾಯಕಿ ಶರಣ್ಯಾ ವಂದಿಸಿದರು, ಕಿಶೋರ್ ಎ.ಪಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

13 minutes ago

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…

40 minutes ago

ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ

ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…

12 hours ago

ಭಾರೀ ಮಳೆಯ ಎಚ್ಚರಿಕೆ | ಕರಾವಳಿ ಕರ್ನಾಟಕದಲ್ಲಿ ಅತಿ ಭಾರೀ ಮಳೆ – ಪ್ರವಾಹ- ಭೂಕುಸಿತದ ಎಚ್ಚರಿಕೆ

ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…

16 hours ago

ಕೇರಳದಲ್ಲಿ ಭಾರೀ ಮಳೆ ಅಬ್ಬರ : ಹಲವೆಡೆ ಭೂಕುಸಿತ, ಪ್ರವಾಹ ಭೀತಿ

ಕೇರಳದಲ್ಲಿ ಭಾರೀ ಮಳೆ ಮುಂದುವರಿದಿದ್ದು, ಹಲವು ಜಿಲ್ಲೆಗಳಲ್ಲಿ ರೆಡ್ ಹಾಗೂ ಆರೆಂಜ್ ಅಲರ್ಟ್…

16 hours ago