ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸುವರ್ಣ ಮಹೋತ್ಸವ ಮತ್ತು ಕಾಲೇಜು ಘಟಕದ ದಶಮಾನೋತ್ಸವ ಕಾರ್ಯಕ್ರಮದ ಅಂಗವಾಗಿ 106 ಬಾರಿ ರಕ್ತದಾನ ಮಾಡಿದ ಪಿ.ಬಿ.ಸುಧಾಕರ ರೈ ಯವರನ್ನು ಸನ್ಮಾನಿಸಲಾಯಿತು. ಕಾಲೇಜು ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ಜತೆ ಕಾರ್ಯದರ್ಶಿ ಕೆ.ವಿ. ಹೇಮನಾಥ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಗೌಡ ಬೊಳ್ಳೂರು ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ ಉಪಪ್ರಾಂಶುಪಾಲ ಜಯಪ್ರಕಾಶ್ ಕೆ, ಕಛೇರಿ ಅಧೀಕ್ಷಕ ರಾಮಚಂದ್ರ ಗೌಡ ಪಲ್ಲತಡ್ಕ, ಎನ್ನೆಸ್ಸೆಸ್ ಸೇವಾ ಸಂಗಮದ ಅಧ್ಯಕ್ಷ ವಿಜೇತ್ ಶಿರ್ಲಾಲ್, ಎನ್ನೆಸ್ಸೆಸ್ ಘಟಕ ನಾಯಕರಾದ ಭವಿಷ್ಯತ್ ಬಿ, ಸುಬ್ರಹ್ಮಣ್ಯ ಸಿ.ವಿ, ಶರಣ್ಯಾ ಎಂ.ಎಸ್ ಹಾಗೂ ಗ್ರೀಷ್ಮಾ ಉಪಸ್ಥಿತರಿದ್ದರು. ಕಾರ್ಯಕ್ರಮಾಧಿಕಾರಿ ಸುನಿಲ್ಕುಮಾರ್ ಎನ್ ಸ್ವಾಗತಿಸಿ ಘಟಕ ನಾಯಕಿ ಶರಣ್ಯಾ ವಂದಿಸಿದರು, ಕಿಶೋರ್ ಎ.ಪಿ ಕಾರ್ಯಕ್ರಮ ನಿರೂಪಿಸಿದರು.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…