ಕೆ.ವಿ.ಜಿ ಪಾಲಿಟೆಕ್ನಿಕ್ ವಿದ್ಯಾರ್ಥಿ ಸಂಘ ರಚನೆ

August 2, 2019
10:00 AM

ಸುಳ್ಯ: ಕೆ.ವಿ.ಜಿ ಪಾಲಿಟೆಕ್ನಿಕ್ ನಲ್ಲಿ ವಿದ್ಯಾರ್ಥಿ ಸಂಘ ರಚಿಸಲಾಯಿತು.

Advertisement
Advertisement

ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಚರಿತ್ ರೈ ಎಸ್ (ಅಂತಿಮ ಆಟೋಮೊಬೈಲ್ ವಿಭಾಗ), ಉಪಾಧ್ಯಕ್ಷರಾಗಿ ಸುಜಿತ್ ಕುಮಾರ್ ಎಸ್ ಎನ್ (ಅಂತಿಮ ಮೆಕಾನಿಕಲ್ ವಿಭಾಗ), ಕಾರ್ಯದರ್ಶಿಯಾಗಿ ರಕ್ಷಿತ್ ಶೀರಡ್ಕ (ಅಂತಿಮ ಸಿವಿಲ್ ವಿಭಾಗ), ಜೊತೆ ಕಾರ್ಯದರ್ಶಿಯಾಗಿ ಮೋಕ್ಷ ಸಿ (ಅಂತಿಮ ಇ&ಸಿ ವಿಭಾಗ), ಕೋಶಾಧ್ಯಕ್ಷರಾಗಿ ಸಂಪತ್ ಡಿ ಅಂತಿಮ ಆಟೋಮೊಬೈಲ್ ವಿಭಾಗ), ಉಪ ಕೋಶಾಧ್ಯಕ್ಷರಾಗಿ ಸಚಿನ್ ಕುಮಾರ್ ಕೆ (ಅಂತಿಮ ಮೆಕಾನಿಕಲ್ ವಿಭಾಗ), ಕ್ರೀಡಾ ಕಾರ್ಯದರ್ಶಿಯಾಗಿ ವಿಶ್ವಾಸ್ ಎಸ್(ಅಂತಿಮ ಇ&ಇ ವಿಭಾಗ), ಜೊತೆ ಕ್ರೀಡಾಕಾರ್ಯದರ್ಶಿಯಾಗಿ ಕಾರ್ತಿಕ್ (ಅಂತಿಮ ಇ&ಇ ವಿಭಾಗ), ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಕಿಶೋರ್ ಎ ಪಿ (ಅಂತಿಮ ಇ&ಸಿ ವಿಭಾಗ) ಹಾಗೂ ಜೊತೆ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಶರಣ್ಯ ಎಂ ಎಸ್ (ದ್ವಿತೀಯ ಸಿ ಎಸ್ ವಿಭಾಗ) ಇವರುಗಳು ಆಯ್ಕೆಯಾಗಿದ್ದಾರೆ.

Advertisement

 

ಚರಿತ್ ರೈ ಎಸ್, ಅಧ್ಯಕ್ಷ

 

Advertisement
ಸುಜಿತ್ ಕುಮಾರ್ ಎಸ್ ಎನ್ , ಉಪಾಧ್ಯಕ್ಷ

 

ರಕ್ಷಿತ್ ಶೀರಡ್ಕ , ಕಾರ್ಯದರ್ಶಿ

 

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪುತ್ತೂರಿನಲ್ಲಿ ಹಲಸು ಹಣ್ಣು ಮೇಳದ ಏಳನೇ ಆವೃತ್ತಿ : ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ
May 12, 2024
11:34 AM
by: The Rural Mirror ಸುದ್ದಿಜಾಲ
ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |
May 7, 2024
3:13 PM
by: ದ ರೂರಲ್ ಮಿರರ್.ಕಾಂ
ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ
April 25, 2024
10:12 PM
by: ದ ರೂರಲ್ ಮಿರರ್.ಕಾಂ
ಕಗ್ಗದ ಬೆಳಕು | “ಎಲ್ಲರೊಳಗೊಂದಾಗು” ಕೃತಿ ಲೋಕಾರ್ಪಣೆ |
April 1, 2024
9:19 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror