ಚರಿತ್ ರೈ ಎಸ್
ಸುಳ್ಯ: ಕೆ.ವಿ.ಜಿ ಪಾಲಿಟೆಕ್ನಿಕ್ ನಲ್ಲಿ ವಿದ್ಯಾರ್ಥಿ ಸಂಘ ರಚಿಸಲಾಯಿತು.
ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಚರಿತ್ ರೈ ಎಸ್ (ಅಂತಿಮ ಆಟೋಮೊಬೈಲ್ ವಿಭಾಗ), ಉಪಾಧ್ಯಕ್ಷರಾಗಿ ಸುಜಿತ್ ಕುಮಾರ್ ಎಸ್ ಎನ್ (ಅಂತಿಮ ಮೆಕಾನಿಕಲ್ ವಿಭಾಗ), ಕಾರ್ಯದರ್ಶಿಯಾಗಿ ರಕ್ಷಿತ್ ಶೀರಡ್ಕ (ಅಂತಿಮ ಸಿವಿಲ್ ವಿಭಾಗ), ಜೊತೆ ಕಾರ್ಯದರ್ಶಿಯಾಗಿ ಮೋಕ್ಷ ಸಿ (ಅಂತಿಮ ಇ&ಸಿ ವಿಭಾಗ), ಕೋಶಾಧ್ಯಕ್ಷರಾಗಿ ಸಂಪತ್ ಡಿ ಅಂತಿಮ ಆಟೋಮೊಬೈಲ್ ವಿಭಾಗ), ಉಪ ಕೋಶಾಧ್ಯಕ್ಷರಾಗಿ ಸಚಿನ್ ಕುಮಾರ್ ಕೆ (ಅಂತಿಮ ಮೆಕಾನಿಕಲ್ ವಿಭಾಗ), ಕ್ರೀಡಾ ಕಾರ್ಯದರ್ಶಿಯಾಗಿ ವಿಶ್ವಾಸ್ ಎಸ್(ಅಂತಿಮ ಇ&ಇ ವಿಭಾಗ), ಜೊತೆ ಕ್ರೀಡಾಕಾರ್ಯದರ್ಶಿಯಾಗಿ ಕಾರ್ತಿಕ್ (ಅಂತಿಮ ಇ&ಇ ವಿಭಾಗ), ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಕಿಶೋರ್ ಎ ಪಿ (ಅಂತಿಮ ಇ&ಸಿ ವಿಭಾಗ) ಹಾಗೂ ಜೊತೆ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಶರಣ್ಯ ಎಂ ಎಸ್ (ದ್ವಿತೀಯ ಸಿ ಎಸ್ ವಿಭಾಗ) ಇವರುಗಳು ಆಯ್ಕೆಯಾಗಿದ್ದಾರೆ.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…