ಚರಿತ್ ರೈ ಎಸ್
ಸುಳ್ಯ: ಕೆ.ವಿ.ಜಿ ಪಾಲಿಟೆಕ್ನಿಕ್ ನಲ್ಲಿ ವಿದ್ಯಾರ್ಥಿ ಸಂಘ ರಚಿಸಲಾಯಿತು.
ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಚರಿತ್ ರೈ ಎಸ್ (ಅಂತಿಮ ಆಟೋಮೊಬೈಲ್ ವಿಭಾಗ), ಉಪಾಧ್ಯಕ್ಷರಾಗಿ ಸುಜಿತ್ ಕುಮಾರ್ ಎಸ್ ಎನ್ (ಅಂತಿಮ ಮೆಕಾನಿಕಲ್ ವಿಭಾಗ), ಕಾರ್ಯದರ್ಶಿಯಾಗಿ ರಕ್ಷಿತ್ ಶೀರಡ್ಕ (ಅಂತಿಮ ಸಿವಿಲ್ ವಿಭಾಗ), ಜೊತೆ ಕಾರ್ಯದರ್ಶಿಯಾಗಿ ಮೋಕ್ಷ ಸಿ (ಅಂತಿಮ ಇ&ಸಿ ವಿಭಾಗ), ಕೋಶಾಧ್ಯಕ್ಷರಾಗಿ ಸಂಪತ್ ಡಿ ಅಂತಿಮ ಆಟೋಮೊಬೈಲ್ ವಿಭಾಗ), ಉಪ ಕೋಶಾಧ್ಯಕ್ಷರಾಗಿ ಸಚಿನ್ ಕುಮಾರ್ ಕೆ (ಅಂತಿಮ ಮೆಕಾನಿಕಲ್ ವಿಭಾಗ), ಕ್ರೀಡಾ ಕಾರ್ಯದರ್ಶಿಯಾಗಿ ವಿಶ್ವಾಸ್ ಎಸ್(ಅಂತಿಮ ಇ&ಇ ವಿಭಾಗ), ಜೊತೆ ಕ್ರೀಡಾಕಾರ್ಯದರ್ಶಿಯಾಗಿ ಕಾರ್ತಿಕ್ (ಅಂತಿಮ ಇ&ಇ ವಿಭಾಗ), ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಕಿಶೋರ್ ಎ ಪಿ (ಅಂತಿಮ ಇ&ಸಿ ವಿಭಾಗ) ಹಾಗೂ ಜೊತೆ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಶರಣ್ಯ ಎಂ ಎಸ್ (ದ್ವಿತೀಯ ಸಿ ಎಸ್ ವಿಭಾಗ) ಇವರುಗಳು ಆಯ್ಕೆಯಾಗಿದ್ದಾರೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…