ಚರಿತ್ ರೈ ಎಸ್
ಸುಳ್ಯ: ಕೆ.ವಿ.ಜಿ ಪಾಲಿಟೆಕ್ನಿಕ್ ನಲ್ಲಿ ವಿದ್ಯಾರ್ಥಿ ಸಂಘ ರಚಿಸಲಾಯಿತು.
ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಚರಿತ್ ರೈ ಎಸ್ (ಅಂತಿಮ ಆಟೋಮೊಬೈಲ್ ವಿಭಾಗ), ಉಪಾಧ್ಯಕ್ಷರಾಗಿ ಸುಜಿತ್ ಕುಮಾರ್ ಎಸ್ ಎನ್ (ಅಂತಿಮ ಮೆಕಾನಿಕಲ್ ವಿಭಾಗ), ಕಾರ್ಯದರ್ಶಿಯಾಗಿ ರಕ್ಷಿತ್ ಶೀರಡ್ಕ (ಅಂತಿಮ ಸಿವಿಲ್ ವಿಭಾಗ), ಜೊತೆ ಕಾರ್ಯದರ್ಶಿಯಾಗಿ ಮೋಕ್ಷ ಸಿ (ಅಂತಿಮ ಇ&ಸಿ ವಿಭಾಗ), ಕೋಶಾಧ್ಯಕ್ಷರಾಗಿ ಸಂಪತ್ ಡಿ ಅಂತಿಮ ಆಟೋಮೊಬೈಲ್ ವಿಭಾಗ), ಉಪ ಕೋಶಾಧ್ಯಕ್ಷರಾಗಿ ಸಚಿನ್ ಕುಮಾರ್ ಕೆ (ಅಂತಿಮ ಮೆಕಾನಿಕಲ್ ವಿಭಾಗ), ಕ್ರೀಡಾ ಕಾರ್ಯದರ್ಶಿಯಾಗಿ ವಿಶ್ವಾಸ್ ಎಸ್(ಅಂತಿಮ ಇ&ಇ ವಿಭಾಗ), ಜೊತೆ ಕ್ರೀಡಾಕಾರ್ಯದರ್ಶಿಯಾಗಿ ಕಾರ್ತಿಕ್ (ಅಂತಿಮ ಇ&ಇ ವಿಭಾಗ), ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಕಿಶೋರ್ ಎ ಪಿ (ಅಂತಿಮ ಇ&ಸಿ ವಿಭಾಗ) ಹಾಗೂ ಜೊತೆ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಶರಣ್ಯ ಎಂ ಎಸ್ (ದ್ವಿತೀಯ ಸಿ ಎಸ್ ವಿಭಾಗ) ಇವರುಗಳು ಆಯ್ಕೆಯಾಗಿದ್ದಾರೆ.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…