ಚರಿತ್ ರೈ ಎಸ್
ಸುಳ್ಯ: ಕೆ.ವಿ.ಜಿ ಪಾಲಿಟೆಕ್ನಿಕ್ ನಲ್ಲಿ ವಿದ್ಯಾರ್ಥಿ ಸಂಘ ರಚಿಸಲಾಯಿತು.
ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಚರಿತ್ ರೈ ಎಸ್ (ಅಂತಿಮ ಆಟೋಮೊಬೈಲ್ ವಿಭಾಗ), ಉಪಾಧ್ಯಕ್ಷರಾಗಿ ಸುಜಿತ್ ಕುಮಾರ್ ಎಸ್ ಎನ್ (ಅಂತಿಮ ಮೆಕಾನಿಕಲ್ ವಿಭಾಗ), ಕಾರ್ಯದರ್ಶಿಯಾಗಿ ರಕ್ಷಿತ್ ಶೀರಡ್ಕ (ಅಂತಿಮ ಸಿವಿಲ್ ವಿಭಾಗ), ಜೊತೆ ಕಾರ್ಯದರ್ಶಿಯಾಗಿ ಮೋಕ್ಷ ಸಿ (ಅಂತಿಮ ಇ&ಸಿ ವಿಭಾಗ), ಕೋಶಾಧ್ಯಕ್ಷರಾಗಿ ಸಂಪತ್ ಡಿ ಅಂತಿಮ ಆಟೋಮೊಬೈಲ್ ವಿಭಾಗ), ಉಪ ಕೋಶಾಧ್ಯಕ್ಷರಾಗಿ ಸಚಿನ್ ಕುಮಾರ್ ಕೆ (ಅಂತಿಮ ಮೆಕಾನಿಕಲ್ ವಿಭಾಗ), ಕ್ರೀಡಾ ಕಾರ್ಯದರ್ಶಿಯಾಗಿ ವಿಶ್ವಾಸ್ ಎಸ್(ಅಂತಿಮ ಇ&ಇ ವಿಭಾಗ), ಜೊತೆ ಕ್ರೀಡಾಕಾರ್ಯದರ್ಶಿಯಾಗಿ ಕಾರ್ತಿಕ್ (ಅಂತಿಮ ಇ&ಇ ವಿಭಾಗ), ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಕಿಶೋರ್ ಎ ಪಿ (ಅಂತಿಮ ಇ&ಸಿ ವಿಭಾಗ) ಹಾಗೂ ಜೊತೆ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಶರಣ್ಯ ಎಂ ಎಸ್ (ದ್ವಿತೀಯ ಸಿ ಎಸ್ ವಿಭಾಗ) ಇವರುಗಳು ಆಯ್ಕೆಯಾಗಿದ್ದಾರೆ.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…