ಚರಿತ್ ರೈ ಎಸ್
ಸುಳ್ಯ: ಕೆ.ವಿ.ಜಿ ಪಾಲಿಟೆಕ್ನಿಕ್ ನಲ್ಲಿ ವಿದ್ಯಾರ್ಥಿ ಸಂಘ ರಚಿಸಲಾಯಿತು.
ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಚರಿತ್ ರೈ ಎಸ್ (ಅಂತಿಮ ಆಟೋಮೊಬೈಲ್ ವಿಭಾಗ), ಉಪಾಧ್ಯಕ್ಷರಾಗಿ ಸುಜಿತ್ ಕುಮಾರ್ ಎಸ್ ಎನ್ (ಅಂತಿಮ ಮೆಕಾನಿಕಲ್ ವಿಭಾಗ), ಕಾರ್ಯದರ್ಶಿಯಾಗಿ ರಕ್ಷಿತ್ ಶೀರಡ್ಕ (ಅಂತಿಮ ಸಿವಿಲ್ ವಿಭಾಗ), ಜೊತೆ ಕಾರ್ಯದರ್ಶಿಯಾಗಿ ಮೋಕ್ಷ ಸಿ (ಅಂತಿಮ ಇ&ಸಿ ವಿಭಾಗ), ಕೋಶಾಧ್ಯಕ್ಷರಾಗಿ ಸಂಪತ್ ಡಿ ಅಂತಿಮ ಆಟೋಮೊಬೈಲ್ ವಿಭಾಗ), ಉಪ ಕೋಶಾಧ್ಯಕ್ಷರಾಗಿ ಸಚಿನ್ ಕುಮಾರ್ ಕೆ (ಅಂತಿಮ ಮೆಕಾನಿಕಲ್ ವಿಭಾಗ), ಕ್ರೀಡಾ ಕಾರ್ಯದರ್ಶಿಯಾಗಿ ವಿಶ್ವಾಸ್ ಎಸ್(ಅಂತಿಮ ಇ&ಇ ವಿಭಾಗ), ಜೊತೆ ಕ್ರೀಡಾಕಾರ್ಯದರ್ಶಿಯಾಗಿ ಕಾರ್ತಿಕ್ (ಅಂತಿಮ ಇ&ಇ ವಿಭಾಗ), ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಕಿಶೋರ್ ಎ ಪಿ (ಅಂತಿಮ ಇ&ಸಿ ವಿಭಾಗ) ಹಾಗೂ ಜೊತೆ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಶರಣ್ಯ ಎಂ ಎಸ್ (ದ್ವಿತೀಯ ಸಿ ಎಸ್ ವಿಭಾಗ) ಇವರುಗಳು ಆಯ್ಕೆಯಾಗಿದ್ದಾರೆ.
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…