ಚರಿತ್ ರೈ ಎಸ್
ಸುಳ್ಯ: ಕೆ.ವಿ.ಜಿ ಪಾಲಿಟೆಕ್ನಿಕ್ ನಲ್ಲಿ ವಿದ್ಯಾರ್ಥಿ ಸಂಘ ರಚಿಸಲಾಯಿತು.
ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಚರಿತ್ ರೈ ಎಸ್ (ಅಂತಿಮ ಆಟೋಮೊಬೈಲ್ ವಿಭಾಗ), ಉಪಾಧ್ಯಕ್ಷರಾಗಿ ಸುಜಿತ್ ಕುಮಾರ್ ಎಸ್ ಎನ್ (ಅಂತಿಮ ಮೆಕಾನಿಕಲ್ ವಿಭಾಗ), ಕಾರ್ಯದರ್ಶಿಯಾಗಿ ರಕ್ಷಿತ್ ಶೀರಡ್ಕ (ಅಂತಿಮ ಸಿವಿಲ್ ವಿಭಾಗ), ಜೊತೆ ಕಾರ್ಯದರ್ಶಿಯಾಗಿ ಮೋಕ್ಷ ಸಿ (ಅಂತಿಮ ಇ&ಸಿ ವಿಭಾಗ), ಕೋಶಾಧ್ಯಕ್ಷರಾಗಿ ಸಂಪತ್ ಡಿ ಅಂತಿಮ ಆಟೋಮೊಬೈಲ್ ವಿಭಾಗ), ಉಪ ಕೋಶಾಧ್ಯಕ್ಷರಾಗಿ ಸಚಿನ್ ಕುಮಾರ್ ಕೆ (ಅಂತಿಮ ಮೆಕಾನಿಕಲ್ ವಿಭಾಗ), ಕ್ರೀಡಾ ಕಾರ್ಯದರ್ಶಿಯಾಗಿ ವಿಶ್ವಾಸ್ ಎಸ್(ಅಂತಿಮ ಇ&ಇ ವಿಭಾಗ), ಜೊತೆ ಕ್ರೀಡಾಕಾರ್ಯದರ್ಶಿಯಾಗಿ ಕಾರ್ತಿಕ್ (ಅಂತಿಮ ಇ&ಇ ವಿಭಾಗ), ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಕಿಶೋರ್ ಎ ಪಿ (ಅಂತಿಮ ಇ&ಸಿ ವಿಭಾಗ) ಹಾಗೂ ಜೊತೆ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಶರಣ್ಯ ಎಂ ಎಸ್ (ದ್ವಿತೀಯ ಸಿ ಎಸ್ ವಿಭಾಗ) ಇವರುಗಳು ಆಯ್ಕೆಯಾಗಿದ್ದಾರೆ.
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…