Advertisement
ಸುದ್ದಿಗಳು

ಕೆ.ವಿ.ಜಿ.ಪಾಲಿಟೆಕ್ನಿಕ್ : ಸರ್ವ್ ತರಬೇತಿ ಕಾರ್ಯಕ್ರಮ

Share

ಸುಳ್ಯ: ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ದಕ್ಷಿಣಕನ್ನಡ ಜಿಲ್ಲಾಘಟಕದ ವತಿಯಿಂದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್‍ನ ಯುವರೆಡ್‍ ಕ್ರಾಸ್ ಹಾಗೂ ಎನ್ನೆಸ್ಸೆಸ್‍ ಘಟಕ ಹಾಗೂ ನೆಹರೂ ಮೆಮೋರಿಯಲ್‍ ಕಾಲೇಜಿನ ಯುವರೆಡ್‍ಕ್ರಾಸ್ ಘಟಕಗಳ ಸಹಯೋಗದೊಂದಿಗೆ ಸರ್ವ್(ಸೋಸಿಯಲ್ ಎಮೆರ್ಜೆನ್ಸಿರೆಸ್ಪಾನ್ಸ್ ವೊಲಂಟೀಯರ್) ತರಬೇತಿ ಶಿಬಿರವು ಕೆ.ವಿ.ಜಿ.ಪಾಲಿಟೆಕ್ನಿಕ್‍ನಲ್ಲಿ ನಡೆಯಿತು.

Advertisement
Advertisement

ಪಾಲಿಟೆಕ್ನಿಕ್ ಪ್ರಾಂಶುಪಾಲ ಬಾಲಕೃಷ್ಣ ಗೌಡ ಬೊಳ್ಳೂರು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಪೃಕೃತಿ ವಿಕೋಪಗಳ ಸಂಧರ್ಭದಲ್ಲಿ ಜನರನ್ನು ರಕ್ಷಿಸುವ ಜೊತೆಗೆ ಸ್ವಯಂರಕ್ಷಣೆಯನ್ನೂ ಮಾಡಿಕೊಳ್ಳುವ ಚಾಕಚಕ್ಯತೆಯನ್ನುಇಂತಹ ಶಿಬಿರಗಳಲ್ಲಿ ಕಲಿಯಲು ಸಾಧ್ಯಎಂದು ಹೇಳಿದರು.

Advertisement

ಸಮಾರಂಭವನ್ನು ಉದ್ಘಾಟಿಸಿದ ಉಪಪ್ರಾಂಶುಪಾಲ ಜಯಪ್ರಕಾಶ್ ಕೆ ಮಾತನಾಡಿ ಇಲ್ಲಿತರಬೇತಿ ಪಡೆದ 30 ಜನರ ತಂಡ ಸಮಾಜದಲ್ಲಿ ಇತರರಿಗೂ ಈ ತರಬೇತಿಯನ್ನು ನೀಡುವ ಮೂಲಕ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಭಾರತೀಯರೆಡ್‍ಕ್ರಾಸ್ ಸಂಸ್ಥೆಯ ದ.ಕ ಜಿಲ್ಲಾ ಘಟಕದ ಸರ್ವ್‍ತರಬೇತಿ ಸಂಚಾಲಕ ಸಚೇತ್ ಸುವರ್ಣ ಶಿಬಿರದ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಎನ್ನೆಸ್ಸೆಸ್‍ ಘಟಕದ ಕಾರ್ಯಕ್ರಮಾಧಿಕಾರಿ ಸುನಿಲ್ ಕುಮಾರ್‍ಎನ್.ಪಿ, ತರಬೇತುದಾರರಾದ ಅಶ್ವಿನ್‍ಕುಮಾರ್ ಮತ್ತು ಗ್ಲೋರಿಯಾ ರೋಡ್ರಿಗಸ್ ಉಪಸ್ಥಿತರಿದ್ದರು.

Advertisement

ಪಾಲಿಟೆಕ್ನಿಕ್ ಎನ್ನೆಸ್ಸೆಸ್‍ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ ಸ್ವಾಗತಿಸಿ ನೆಹರೂ ಮೆಮೋರಿಯಲ್‍ ಕಾಲೇಜಿನ ರೆಡ್‍ಕ್ರಾಸ್‍ ಕಾರ್ಯಕ್ರಮಾಧಿಕಾರಿ ಡಾ.ಅನುರಾಧಾ ಕುರುಂಜಿ ವಂದಿಸಿದರು .

ಉದ್ಘಾಟನಾ ಸಮಾರಂಭದ ನಂತರ ಸಚೇತ್ ಸುವರ್ಣ ತಂಡದವರಿಂದ ವಿವಿಧ ಸಂದರ್ಭಗಳಲ್ಲಿ ಅಂದರೆ ಹೃದಯಾಘಾತ, ಅಪಸ್ಮಾರ, ರಸ್ತೆಅಪಘಾತ, ನಾಯಿ ಕಡಿತ, ಹಾವು ಕಡಿತ, ಇತ್ಯಾದಿ ಸಂದರ್ಭದಲ್ಲಿನ ಡೆಸುವ ಪ್ರಥಮ ಚಿಕಿತ್ಸೆಹಾಗೂ ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಜನರನ್ನುರಕ್ಷಿಸುವ ಬಗ್ಗೆ ಎರಡು ದಿನಗಳ ಪ್ರಾಯೋಗಿಕ ತರಬೇತಿ ನಡೆಯಿತು.ಕೆವಿಜಿ ಪಾಲಿಟೆಕ್ನಿಕ್ ಮತ್ತು ನೆಹರೂ ಮೆಮೋರಿಯಲ್‍ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಈ ತರಬೇತಿಯಲ್ಲಿ ಭಾಗವಹಿಸಿದರು.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

22 hours ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

24 hours ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

2 days ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

3 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

3 days ago