ಸುಳ್ಯ: ಸುಳ್ಯದ ಅಮರಶಿಲ್ಪಿ ಡಾ.ಕುರುಂಜಿ ವೆಂಕಟ್ರಮಣ ಗೌಡರ 91ನೇ ಜನ್ಮ ದಿನೋತ್ಸವದ ಅಂಗವಾಗಿ ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಸುಳ್ಯ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ನಡೆಯುತ್ತಿರುವ ಸುಳ್ಯ ಹಬ್ಬದ ಪ್ರಯುಕ್ತ ವಿಶೇಷ ಪ್ರದರ್ಶನ ಹಾಗೂ ಮಾರಾಟ ಮಳಿಗೆಯನ್ನು ತೆರೆಯಲಾಗಿದೆ.
ಸುಳ್ಯ ಹಬ್ಬದ ಪ್ರಯುಕ್ತ ಪ್ರಥಮ ಬಾರಿಗೆ ಮಳಿಗೆಗಳನ್ನು ಹಾಕಲಾಗಿದೆ. ತಹಶೀಲ್ದಾರ್ ಎನ್.ಕುಂಞಿ ಅಹ್ಮದ್ ಉದ್ಘಾಟಿಸಿದರು. ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ಪ್ರಮುಖರಾದ ನಿತ್ಯಾನಂದ ಮುಂಡೋಡಿ, ಪಿ.ಸಿ.ಜಯರಾಂ ಮತ್ತಿತರರು ಉಪಸ್ಥಿತರಿದ್ದರು.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…