ಸುದ್ದಿಗಳು

ಕೆ.ವಿ.ಜಿ. ಹುಟ್ಟುಹಬ್ಬದ ಪ್ರಯುಕ್ತ ಕ್ರೀಡಾಕೂಟ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಅಮರ ಸುಳ್ಯದ ಶಿಲ್ಪಿ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಸಂಸ್ಥಾಪಕ ಡಾ. ಕುರುಂಜಿ ವೆಂಕಟ್ರಮಣ ಗೌಡರ 91 ನೇ ಜನ್ಮ ದ ಅಂಗವಾಗಿ ಸ್ಥಾಪಕರ ದಿನಾಚರಣೆ ಡಿ. 26 ರಂದು ನಡೆಯಲಿದೆ. ಇದರ ಅಂಗವಾಗಿ ಕೆ.ವಿ.ಜಿ. ಸಮೂಹ ಸಂಸ್ಥೆಗಳ ಸಿಬ್ಬಂದಿ ವರ್ಗದವರಿಗೆ ಕ್ರೀಡಾಕೂಟ ಡಿ. 13 ರಂದು ಕೆ.ವಿ.ಜಿ. ಕ್ರೀಡಾಂಗಣದಲ್ಲಿ ನಡೆಯಿತು.

Advertisement
Advertisement

 

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಪ್ರಧಾನ ಕಾರ್ಯದರ್ಶಿ ಡಾ.ರೇಣುಕಾ ಪ್ರಸಾದ್ ಕೆ.ವಿ. ಕ್ರೀಡಾ ಧ್ವಜಾರೋಹಣ ನೆರವೇರಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಬಳಿಕ ಸಿಬ್ಬಂದಿಗಳಿಂದ ಪಥ ಸಂಚಲನ ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಜತೆ ಕಾರ್ಯದರ್ಶಿ ಕೆ.ವಿ. ಹೇಮನಾಥ್, ನಿರ್ದೇಶಕ ಅಕ್ಷಯ್ ಕೆ.ಸಿ, ಸ್ಥಾಪಕರ ದಿನಾಚರಣೆ ಸಮಿತಿ ಅಧ್ಯಕ್ಷ ಡಾ. ಎನ್.ಎ. ಜ್ಞಾನೇಶ್, ಕೆ.ವಿ.ಜಿ. ಸುಳ ಹಬ್ಬ ಸಮಿತಿ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಸುಧನ್ವಕೃಷ್ಣ ಪ್ರಾರ್ಥಿಸಿದರು.

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಉಪಪ್ರಾಂಶುಪಾಲ ಡಾ. ಶ್ರೀಧರ್ ಸ್ವಾಗತಿಸಿ, ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಸುರೇಶ್ ವಿ. ವಂದಿಸಿದರು. ಕೆ.ವಿ.ಜಿ. ಐಟಿಐ ಉಪನ್ಯಾಸಕ ಭವಾನಿಶಂಕರ ಅಡ್ತಲೆ ಮತ್ತು ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕಿ ಶೃತಿ ಪಿ.ಜಿ. ಕಾರ್ಯಕ್ರಮ ನಿರೂಪಿಸಿದರು. ಉದ್ಘಾಟನೆಯ ಬಳಿಕ ಕೆ.ವಿ.ಜಿ. ಸಿಬ್ಬಂದಿಗಳಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಿತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

4 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

5 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ  ಧಾರಾಕಾರ ಮಳೆ | ಧಾರವಾಡ ಜಿಲ್ಲೆಯಲ್ಲಿ 130 ಮನೆಗಳಿಗೆ ಭಾಗಶಃ ಹಾನಿ

ಚಿಕ್ಕಮಗಳೂರು  ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ  ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…

5 hours ago

ಜೂ. 16-18 ದಾವಣಗೆರೆಯಲ್ಲಿ ಮಾವು ಮೇಳ

ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18  ವರೆಗೆ…

5 hours ago

ಕ್ಯಾನ್ಸರ್ ಪೀಡಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಶಾಲೆ – ಸಚಿವ ಮಧುಬಂಗಾರಪ್ಪ

ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್‌ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ…

5 hours ago

ಇಂದು ವಿಶ್ವ ರಕ್ತದಾನಿಗಳ ದಿನ

ಇಂದು ವಿಶ್ವ ರಕ್ತದಾನಿಗಳ ದಿನ. ಪ್ರತಿವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ…

5 hours ago