ನಾವು 2017 ರ ಜುಲೈ ತಿಂಗಳಲ್ಲಿ ಕಾಶ್ಮೀರದ ಶ್ರೀನಗರದಲ್ಲಿ ಒಂದು ವಾರ ಇದ್ದೆವು.ಅಲ್ಲಿನ ಜನಜೀವನದಲ್ಲಿ ಸ್ಥಳೀಯರು ಭಯದಿಂದ ವಾಸಿಸುತ್ತಿದ್ದರು ಮತ್ತು ಸದ್ಯ ನಡೆಯುತ್ತಿದ್ದ ಭಯೋತ್ಪಾದಕತೆಯ ಚಲನವಲನಗಳಿಂದ ಆಗಿರುವ ನಷ್ಟಗಳನ್ನು ಹೇಳಿಕೊಳ್ಳುತ್ತಿದ್ದರು.ಮುಖ್ಯವಾಗಿ ಕಾಶ್ಮೀರವನ್ನು ಭಾರತದ ಭಾಗವೆಂದು ಹೊರರಾಜ್ಯದವರು ಪರಿಗಣಿಸಿದ್ದರು.ಅಲ್ಲಿ ವಾಸಿಸುತ್ತಿದ್ದ ಯುವಕರಿಗೆ ಆ ಭಾವನೆಇರಲಿಲ್ಲ, ಆದರೆ, ಅಲ್ಲಿನ ಬಹುತೇಕ ಮಂದಿಗೆ ಇದರಿಂದ ಲಾಭವೇನು ಇರಲಿಲ್ಲ. ದೇಶ-ವಿದೇಶದಿಂದ ಬರುವ ಪ್ರವಾಸಿಗರ ಸಂಖ್ಯೆಕಡಿಮೆ ಆಗಿತ್ತು.ಅವರು ನಿರುದ್ಯೋಗದಿಂದ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದ್ದರು.
ಇಂದು ಕೇಂದ್ರ ಸರ್ಕಾರದ ತೀರ್ಮಾನದಿಂದ ಅನಿಶ್ಚಿತತೆಯಿಂದಿರುವ ರಾಜ್ಯಕ್ಕೆ ಸ್ಪಷ್ಟ ನಿಲುವು ಸಿಕ್ಕಿದೆ. ಯಾವುದೇ ಕಾರಣಕ್ಕೂ ಕಾಶ್ಮೀರ ಭಾರತದ ಅಂಗವೆಂದು ಇದ್ದಧೋರಣೆಗೆ ಸಂವಿಧಾನತ್ಮಕವಾದ ನಿಲುವು ಮತ್ತು ದೃಢವಾದ ಮುದ್ರೆ ಬಿದ್ದಿದೆ.ಇನ್ನು ಮುಂದಾದರೂ ಕಣಿವೆ ರಾಜ್ಯಗಳಲ್ಲಿ ಭಾರತೀಯತೆ ಹೆಚ್ಚಲಿ ಮತ್ತು ಹಿಂಸೆ ನಿಲ್ಲಲಿ. ಇದುವರೆಗೆ ಬಲಿದಾನವಾದ ಭಾರತೀಯ ಸೈನಿಕರಆತ್ಮಕ್ಕೆ ಶಾಂತಿ ಸಿಗಲೆಂದು ಹಾರೈಸುತ್ತೇನೆ.
– ಡಾ.ಡಿ.ವೀರೇಂದ್ರ ಹೆಗ್ಗಡೆಯವರು
ಧರ್ಮಸ್ಥಳ
ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…
ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…
ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…
ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ…
ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…