ನಾವು 2017 ರ ಜುಲೈ ತಿಂಗಳಲ್ಲಿ ಕಾಶ್ಮೀರದ ಶ್ರೀನಗರದಲ್ಲಿ ಒಂದು ವಾರ ಇದ್ದೆವು.ಅಲ್ಲಿನ ಜನಜೀವನದಲ್ಲಿ ಸ್ಥಳೀಯರು ಭಯದಿಂದ ವಾಸಿಸುತ್ತಿದ್ದರು ಮತ್ತು ಸದ್ಯ ನಡೆಯುತ್ತಿದ್ದ ಭಯೋತ್ಪಾದಕತೆಯ ಚಲನವಲನಗಳಿಂದ ಆಗಿರುವ ನಷ್ಟಗಳನ್ನು ಹೇಳಿಕೊಳ್ಳುತ್ತಿದ್ದರು.ಮುಖ್ಯವಾಗಿ ಕಾಶ್ಮೀರವನ್ನು ಭಾರತದ ಭಾಗವೆಂದು ಹೊರರಾಜ್ಯದವರು ಪರಿಗಣಿಸಿದ್ದರು.ಅಲ್ಲಿ ವಾಸಿಸುತ್ತಿದ್ದ ಯುವಕರಿಗೆ ಆ ಭಾವನೆಇರಲಿಲ್ಲ, ಆದರೆ, ಅಲ್ಲಿನ ಬಹುತೇಕ ಮಂದಿಗೆ ಇದರಿಂದ ಲಾಭವೇನು ಇರಲಿಲ್ಲ. ದೇಶ-ವಿದೇಶದಿಂದ ಬರುವ ಪ್ರವಾಸಿಗರ ಸಂಖ್ಯೆಕಡಿಮೆ ಆಗಿತ್ತು.ಅವರು ನಿರುದ್ಯೋಗದಿಂದ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದ್ದರು.
ಇಂದು ಕೇಂದ್ರ ಸರ್ಕಾರದ ತೀರ್ಮಾನದಿಂದ ಅನಿಶ್ಚಿತತೆಯಿಂದಿರುವ ರಾಜ್ಯಕ್ಕೆ ಸ್ಪಷ್ಟ ನಿಲುವು ಸಿಕ್ಕಿದೆ. ಯಾವುದೇ ಕಾರಣಕ್ಕೂ ಕಾಶ್ಮೀರ ಭಾರತದ ಅಂಗವೆಂದು ಇದ್ದಧೋರಣೆಗೆ ಸಂವಿಧಾನತ್ಮಕವಾದ ನಿಲುವು ಮತ್ತು ದೃಢವಾದ ಮುದ್ರೆ ಬಿದ್ದಿದೆ.ಇನ್ನು ಮುಂದಾದರೂ ಕಣಿವೆ ರಾಜ್ಯಗಳಲ್ಲಿ ಭಾರತೀಯತೆ ಹೆಚ್ಚಲಿ ಮತ್ತು ಹಿಂಸೆ ನಿಲ್ಲಲಿ. ಇದುವರೆಗೆ ಬಲಿದಾನವಾದ ಭಾರತೀಯ ಸೈನಿಕರಆತ್ಮಕ್ಕೆ ಶಾಂತಿ ಸಿಗಲೆಂದು ಹಾರೈಸುತ್ತೇನೆ.
– ಡಾ.ಡಿ.ವೀರೇಂದ್ರ ಹೆಗ್ಗಡೆಯವರು
ಧರ್ಮಸ್ಥಳ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು ಕಡಬ ಅರಣ್ಯ ಹಾಗೂ ಅರಣ್ಯದಂಚಿನ…
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…