Advertisement
ಸುದ್ದಿಗಳು

ಕೇಂದ್ರ ಸರಕಾರದ ನಿಲುವಿನ ಬಗ್ಗೆ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಹೇಳಿದ್ದೇನು ?

Share

ನಾವು 2017 ರ ಜುಲೈ ತಿಂಗಳಲ್ಲಿ ಕಾಶ್ಮೀರದ ಶ್ರೀನಗರದಲ್ಲಿ ಒಂದು ವಾರ ಇದ್ದೆವು.ಅಲ್ಲಿನ ಜನಜೀವನದಲ್ಲಿ ಸ್ಥಳೀಯರು ಭಯದಿಂದ ವಾಸಿಸುತ್ತಿದ್ದರು ಮತ್ತು ಸದ್ಯ ನಡೆಯುತ್ತಿದ್ದ ಭಯೋತ್ಪಾದಕತೆಯ ಚಲನವಲನಗಳಿಂದ ಆಗಿರುವ ನಷ್ಟಗಳನ್ನು ಹೇಳಿಕೊಳ್ಳುತ್ತಿದ್ದರು.ಮುಖ್ಯವಾಗಿ ಕಾಶ್ಮೀರವನ್ನು ಭಾರತದ ಭಾಗವೆಂದು ಹೊರರಾಜ್ಯದವರು ಪರಿಗಣಿಸಿದ್ದರು.ಅಲ್ಲಿ ವಾಸಿಸುತ್ತಿದ್ದ ಯುವಕರಿಗೆ ಆ ಭಾವನೆಇರಲಿಲ್ಲ, ಆದರೆ, ಅಲ್ಲಿನ ಬಹುತೇಕ ಮಂದಿಗೆ ಇದರಿಂದ ಲಾಭವೇನು ಇರಲಿಲ್ಲ. ದೇಶ-ವಿದೇಶದಿಂದ ಬರುವ ಪ್ರವಾಸಿಗರ ಸಂಖ್ಯೆಕಡಿಮೆ ಆಗಿತ್ತು.ಅವರು ನಿರುದ್ಯೋಗದಿಂದ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದ್ದರು.

Advertisement
Advertisement

ಇಂದು ಕೇಂದ್ರ ಸರ್ಕಾರದ ತೀರ್ಮಾನದಿಂದ ಅನಿಶ್ಚಿತತೆಯಿಂದಿರುವ ರಾಜ್ಯಕ್ಕೆ ಸ್ಪಷ್ಟ ನಿಲುವು ಸಿಕ್ಕಿದೆ. ಯಾವುದೇ ಕಾರಣಕ್ಕೂ ಕಾಶ್ಮೀರ  ಭಾರತದ ಅಂಗವೆಂದು ಇದ್ದಧೋರಣೆಗೆ ಸಂವಿಧಾನತ್ಮಕವಾದ ನಿಲುವು ಮತ್ತು ದೃಢವಾದ ಮುದ್ರೆ ಬಿದ್ದಿದೆ.ಇನ್ನು ಮುಂದಾದರೂ ಕಣಿವೆ ರಾಜ್ಯಗಳಲ್ಲಿ ಭಾರತೀಯತೆ ಹೆಚ್ಚಲಿ ಮತ್ತು ಹಿಂಸೆ ನಿಲ್ಲಲಿ. ಇದುವರೆಗೆ ಬಲಿದಾನವಾದ ಭಾರತೀಯ ಸೈನಿಕರಆತ್ಮಕ್ಕೆ ಶಾಂತಿ ಸಿಗಲೆಂದು ಹಾರೈಸುತ್ತೇನೆ.

Advertisement

– ಡಾ.ಡಿ.ವೀರೇಂದ್ರ ಹೆಗ್ಗಡೆಯವರು

ಧರ್ಮಸ್ಥಳ

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

4 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

4 hours ago

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

5 hours ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

5 hours ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

5 hours ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

5 hours ago