ರಾಷ್ಟ್ರೀಯ

ಕೇರಳಕ್ಕೆ ಆಗಮಿಸಿದ ಪ್ರಧಾನಿ ಮೋದಿ : ಇಂದು ಗುರುವಾಯೂರಲ್ಲಿ ತಾವರೆ ಹೂವಿನಲ್ಲಿ ತುಲಾಭಾರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೊಚ್ಚಿ:  ಎರಡನೇ ಬಾರಿ ಪ್ರಧಾನಿಯಾಗಿ ಅಧಿಕಾರ ವಹಿಸಿದ ಬಳಿಕ ನರೇಂದ್ರ ಮೋದಿಯವರು ಗಿ ಕೇರಳಕ್ಕೆ  ಮೊದಲ ಆಗಮಿಸಿದ್ದಾರೆ. ಶುಕ್ರವಾರ ರಾತ್ರಿ 11.45ಕ್ಕೆ ವಿಶೇಷ ವಿಮಾನದಲ್ಲಿ ಕೊಚ್ಚಿಗೆ ಆಗಮಿಸಿದ ಪ್ರಧಾನಿಯವರನ್ನು ಕೇರಳ ರಾಜ್ಯಪಾಲ ಪಿ.ಸದಾಶಿವಂ, ಕೇಂದ್ರ ಸಚಿವ ವಿ.ಮುರಳೀಧರನ್, ಕೇರಳ ರಾಜ್ಯ ಸಚಿವ ಕಡಗಂಪಳ್ಳಿ ಸುರೇಂದ್ರನ್, ರಾಜ್ಯ ಸಭಾ ಸದಸ್ಯ ಸುರೇಶ್ ಗೋಪಿ ಮತ್ತಿತರರು ಸ್ವಾಗತಿಸಿದರು. ಬಳಿಕ ಪ್ರಧಾನಿ ಎರ್ನಾಕುಲಂ ಸರಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದರು.

Advertisement

ಶನಿವರ ಬೆಳಿಗ್ಗೆ 8.45ಕ್ಕೆ ಹೆಲಿಕಾಪ್ಟರ್ ಮೂಲಕ ಗುರುವಾಯೂರಿಗೆ ತೆರಳುವರು. 10.10ಕ್ಕೆ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನದಲ್ಲಿ ದರ್ಶನ ಪಡೆಯುವರು. ಈ ಸಂದರ್ಭ  ತಾವರೆ ಹೂವಿನಲ್ಲಿ ತುಲಾಭಾರ ಸೇವೆ ನಡೆಸಲಿದ್ದಾರೆ. ಬಳಿಕ 11.15ಕ್ಕೆ ಗುರುವಾಯೂರು ಶ್ರೀಕೃಷ್ಣ ಹಯರ್ ಸೆಕೆಂಡರಿ ಕಾಲೇಜು ಗ್ರೌಂಡ್ ನಲ್ಲಿ ಬಿಜೆಪಿ ವತಿಯಿಂದ ನಡೆಯುವ ಅಭಿನಂದನಾ ಸಮ್ಮೇಳನದಲ್ಲಿ ಭಾಗವಹಿಸುವರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ

ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…

5 hours ago

ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್

ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…

6 hours ago

ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ

ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…

1 day ago

ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…

2 days ago

ಹವಾಮಾನ ವರದಿ | 09-08-2025 | ಬಂಗಾಳಕೊಲ್ಲಿಯ ವಾಯುಭಾರ ಕುಸಿತ- ಮುಂಗಾರು ಚುರುಕು |

ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…

2 days ago

ಹೊಸರುಚಿ | ಹಲಸಿನ ಹಣ್ಣಿನ ಹಲ್ವ

ಹಲಸಿನ ಹಣ್ಣಿನ ಹಲ್ವಕ್ಕೆ ಬೇಕಾಗುವ ಸಾಮಗ್ರಿಗಳು :  ಹಲಸಿನ ಹಣ್ಣು 1 ಕಪ್. ಜಾರ್…

2 days ago