ರಾಷ್ಟ್ರೀಯ

ಕೇರಳಕ್ಕೆ ಆಗಮಿಸಿದ ಪ್ರಧಾನಿ ಮೋದಿ : ಇಂದು ಗುರುವಾಯೂರಲ್ಲಿ ತಾವರೆ ಹೂವಿನಲ್ಲಿ ತುಲಾಭಾರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೊಚ್ಚಿ:  ಎರಡನೇ ಬಾರಿ ಪ್ರಧಾನಿಯಾಗಿ ಅಧಿಕಾರ ವಹಿಸಿದ ಬಳಿಕ ನರೇಂದ್ರ ಮೋದಿಯವರು ಗಿ ಕೇರಳಕ್ಕೆ  ಮೊದಲ ಆಗಮಿಸಿದ್ದಾರೆ. ಶುಕ್ರವಾರ ರಾತ್ರಿ 11.45ಕ್ಕೆ ವಿಶೇಷ ವಿಮಾನದಲ್ಲಿ ಕೊಚ್ಚಿಗೆ ಆಗಮಿಸಿದ ಪ್ರಧಾನಿಯವರನ್ನು ಕೇರಳ ರಾಜ್ಯಪಾಲ ಪಿ.ಸದಾಶಿವಂ, ಕೇಂದ್ರ ಸಚಿವ ವಿ.ಮುರಳೀಧರನ್, ಕೇರಳ ರಾಜ್ಯ ಸಚಿವ ಕಡಗಂಪಳ್ಳಿ ಸುರೇಂದ್ರನ್, ರಾಜ್ಯ ಸಭಾ ಸದಸ್ಯ ಸುರೇಶ್ ಗೋಪಿ ಮತ್ತಿತರರು ಸ್ವಾಗತಿಸಿದರು. ಬಳಿಕ ಪ್ರಧಾನಿ ಎರ್ನಾಕುಲಂ ಸರಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದರು.

Advertisement
Advertisement

ಶನಿವರ ಬೆಳಿಗ್ಗೆ 8.45ಕ್ಕೆ ಹೆಲಿಕಾಪ್ಟರ್ ಮೂಲಕ ಗುರುವಾಯೂರಿಗೆ ತೆರಳುವರು. 10.10ಕ್ಕೆ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನದಲ್ಲಿ ದರ್ಶನ ಪಡೆಯುವರು. ಈ ಸಂದರ್ಭ  ತಾವರೆ ಹೂವಿನಲ್ಲಿ ತುಲಾಭಾರ ಸೇವೆ ನಡೆಸಲಿದ್ದಾರೆ. ಬಳಿಕ 11.15ಕ್ಕೆ ಗುರುವಾಯೂರು ಶ್ರೀಕೃಷ್ಣ ಹಯರ್ ಸೆಕೆಂಡರಿ ಕಾಲೇಜು ಗ್ರೌಂಡ್ ನಲ್ಲಿ ಬಿಜೆಪಿ ವತಿಯಿಂದ ನಡೆಯುವ ಅಭಿನಂದನಾ ಸಮ್ಮೇಳನದಲ್ಲಿ ಭಾಗವಹಿಸುವರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

5 hours ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

5 hours ago

14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ

ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…

5 hours ago

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ – ಉಪಲೋಕಾಯುಕ್ತ ಬಿ. ವೀರಪ್ಪ

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ  ಉಪಲೋಕಾಯುಕ್ತ ಬಿ.…

5 hours ago

ಇದೆಲ್ಲಾ ಹೇಗಾಗ್ತದೆ? ಇದು ನಮ್ಗೆಲ್ಲಿ ಗೊತ್ತಾಗ್ತದೆ!?

ಪಂಚಾಯತು ವಿಧಿಸುವ ವಿವಿಧ ಕರಗಳ ಬಗ್ಗೆ ನಿಮಗೆ ಅರಿವಿದೆಯೆ? ನಿಮ್ಮ ಪಂಚಾಯತುಗಳಿಗೆ ಸರಕಾರದಿಂದ…

6 hours ago