ಕೊಚ್ಚಿ: ಎರಡನೇ ಬಾರಿ ಪ್ರಧಾನಿಯಾಗಿ ಅಧಿಕಾರ ವಹಿಸಿದ ಬಳಿಕ ನರೇಂದ್ರ ಮೋದಿಯವರು ಗಿ ಕೇರಳಕ್ಕೆ ಮೊದಲ ಆಗಮಿಸಿದ್ದಾರೆ. ಶುಕ್ರವಾರ ರಾತ್ರಿ 11.45ಕ್ಕೆ ವಿಶೇಷ ವಿಮಾನದಲ್ಲಿ ಕೊಚ್ಚಿಗೆ ಆಗಮಿಸಿದ ಪ್ರಧಾನಿಯವರನ್ನು ಕೇರಳ ರಾಜ್ಯಪಾಲ ಪಿ.ಸದಾಶಿವಂ, ಕೇಂದ್ರ ಸಚಿವ ವಿ.ಮುರಳೀಧರನ್, ಕೇರಳ ರಾಜ್ಯ ಸಚಿವ ಕಡಗಂಪಳ್ಳಿ ಸುರೇಂದ್ರನ್, ರಾಜ್ಯ ಸಭಾ ಸದಸ್ಯ ಸುರೇಶ್ ಗೋಪಿ ಮತ್ತಿತರರು ಸ್ವಾಗತಿಸಿದರು. ಬಳಿಕ ಪ್ರಧಾನಿ ಎರ್ನಾಕುಲಂ ಸರಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದರು.
ಶನಿವರ ಬೆಳಿಗ್ಗೆ 8.45ಕ್ಕೆ ಹೆಲಿಕಾಪ್ಟರ್ ಮೂಲಕ ಗುರುವಾಯೂರಿಗೆ ತೆರಳುವರು. 10.10ಕ್ಕೆ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನದಲ್ಲಿ ದರ್ಶನ ಪಡೆಯುವರು. ಈ ಸಂದರ್ಭ ತಾವರೆ ಹೂವಿನಲ್ಲಿ ತುಲಾಭಾರ ಸೇವೆ ನಡೆಸಲಿದ್ದಾರೆ. ಬಳಿಕ 11.15ಕ್ಕೆ ಗುರುವಾಯೂರು ಶ್ರೀಕೃಷ್ಣ ಹಯರ್ ಸೆಕೆಂಡರಿ ಕಾಲೇಜು ಗ್ರೌಂಡ್ ನಲ್ಲಿ ಬಿಜೆಪಿ ವತಿಯಿಂದ ನಡೆಯುವ ಅಭಿನಂದನಾ ಸಮ್ಮೇಳನದಲ್ಲಿ ಭಾಗವಹಿಸುವರು.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…
ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…
ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…
ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ…
ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…
ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ…