ಕೊಚ್ಚಿ: ಎರಡನೇ ಬಾರಿ ಪ್ರಧಾನಿಯಾಗಿ ಅಧಿಕಾರ ವಹಿಸಿದ ಬಳಿಕ ನರೇಂದ್ರ ಮೋದಿಯವರು ಗಿ ಕೇರಳಕ್ಕೆ ಮೊದಲ ಆಗಮಿಸಿದ್ದಾರೆ. ಶುಕ್ರವಾರ ರಾತ್ರಿ 11.45ಕ್ಕೆ ವಿಶೇಷ ವಿಮಾನದಲ್ಲಿ ಕೊಚ್ಚಿಗೆ ಆಗಮಿಸಿದ ಪ್ರಧಾನಿಯವರನ್ನು ಕೇರಳ ರಾಜ್ಯಪಾಲ ಪಿ.ಸದಾಶಿವಂ, ಕೇಂದ್ರ ಸಚಿವ ವಿ.ಮುರಳೀಧರನ್, ಕೇರಳ ರಾಜ್ಯ ಸಚಿವ ಕಡಗಂಪಳ್ಳಿ ಸುರೇಂದ್ರನ್, ರಾಜ್ಯ ಸಭಾ ಸದಸ್ಯ ಸುರೇಶ್ ಗೋಪಿ ಮತ್ತಿತರರು ಸ್ವಾಗತಿಸಿದರು. ಬಳಿಕ ಪ್ರಧಾನಿ ಎರ್ನಾಕುಲಂ ಸರಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದರು.
ಶನಿವರ ಬೆಳಿಗ್ಗೆ 8.45ಕ್ಕೆ ಹೆಲಿಕಾಪ್ಟರ್ ಮೂಲಕ ಗುರುವಾಯೂರಿಗೆ ತೆರಳುವರು. 10.10ಕ್ಕೆ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನದಲ್ಲಿ ದರ್ಶನ ಪಡೆಯುವರು. ಈ ಸಂದರ್ಭ ತಾವರೆ ಹೂವಿನಲ್ಲಿ ತುಲಾಭಾರ ಸೇವೆ ನಡೆಸಲಿದ್ದಾರೆ. ಬಳಿಕ 11.15ಕ್ಕೆ ಗುರುವಾಯೂರು ಶ್ರೀಕೃಷ್ಣ ಹಯರ್ ಸೆಕೆಂಡರಿ ಕಾಲೇಜು ಗ್ರೌಂಡ್ ನಲ್ಲಿ ಬಿಜೆಪಿ ವತಿಯಿಂದ ನಡೆಯುವ ಅಭಿನಂದನಾ ಸಮ್ಮೇಳನದಲ್ಲಿ ಭಾಗವಹಿಸುವರು.
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…
ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…
ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್ಡಿಆರ್ಎಫ್ ಪರಿಹಾರ ಮೊತ್ತ…
ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…
ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…