ಕೊಚ್ಚಿ: ಎರಡನೇ ಬಾರಿ ಪ್ರಧಾನಿಯಾಗಿ ಅಧಿಕಾರ ವಹಿಸಿದ ಬಳಿಕ ನರೇಂದ್ರ ಮೋದಿಯವರು ಗಿ ಕೇರಳಕ್ಕೆ ಮೊದಲ ಆಗಮಿಸಿದ್ದಾರೆ. ಶುಕ್ರವಾರ ರಾತ್ರಿ 11.45ಕ್ಕೆ ವಿಶೇಷ ವಿಮಾನದಲ್ಲಿ ಕೊಚ್ಚಿಗೆ ಆಗಮಿಸಿದ ಪ್ರಧಾನಿಯವರನ್ನು ಕೇರಳ ರಾಜ್ಯಪಾಲ ಪಿ.ಸದಾಶಿವಂ, ಕೇಂದ್ರ ಸಚಿವ ವಿ.ಮುರಳೀಧರನ್, ಕೇರಳ ರಾಜ್ಯ ಸಚಿವ ಕಡಗಂಪಳ್ಳಿ ಸುರೇಂದ್ರನ್, ರಾಜ್ಯ ಸಭಾ ಸದಸ್ಯ ಸುರೇಶ್ ಗೋಪಿ ಮತ್ತಿತರರು ಸ್ವಾಗತಿಸಿದರು. ಬಳಿಕ ಪ್ರಧಾನಿ ಎರ್ನಾಕುಲಂ ಸರಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದರು.
ಶನಿವರ ಬೆಳಿಗ್ಗೆ 8.45ಕ್ಕೆ ಹೆಲಿಕಾಪ್ಟರ್ ಮೂಲಕ ಗುರುವಾಯೂರಿಗೆ ತೆರಳುವರು. 10.10ಕ್ಕೆ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನದಲ್ಲಿ ದರ್ಶನ ಪಡೆಯುವರು. ಈ ಸಂದರ್ಭ ತಾವರೆ ಹೂವಿನಲ್ಲಿ ತುಲಾಭಾರ ಸೇವೆ ನಡೆಸಲಿದ್ದಾರೆ. ಬಳಿಕ 11.15ಕ್ಕೆ ಗುರುವಾಯೂರು ಶ್ರೀಕೃಷ್ಣ ಹಯರ್ ಸೆಕೆಂಡರಿ ಕಾಲೇಜು ಗ್ರೌಂಡ್ ನಲ್ಲಿ ಬಿಜೆಪಿ ವತಿಯಿಂದ ನಡೆಯುವ ಅಭಿನಂದನಾ ಸಮ್ಮೇಳನದಲ್ಲಿ ಭಾಗವಹಿಸುವರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…