Advertisement
ರಾಷ್ಟ್ರೀಯ

ಕೇರಳಕ್ಕೆ ಆಗಮಿಸಿದ ಪ್ರಧಾನಿ ಮೋದಿ : ಇಂದು ಗುರುವಾಯೂರಲ್ಲಿ ತಾವರೆ ಹೂವಿನಲ್ಲಿ ತುಲಾಭಾರ

Share

ಕೊಚ್ಚಿ:  ಎರಡನೇ ಬಾರಿ ಪ್ರಧಾನಿಯಾಗಿ ಅಧಿಕಾರ ವಹಿಸಿದ ಬಳಿಕ ನರೇಂದ್ರ ಮೋದಿಯವರು ಗಿ ಕೇರಳಕ್ಕೆ  ಮೊದಲ ಆಗಮಿಸಿದ್ದಾರೆ. ಶುಕ್ರವಾರ ರಾತ್ರಿ 11.45ಕ್ಕೆ ವಿಶೇಷ ವಿಮಾನದಲ್ಲಿ ಕೊಚ್ಚಿಗೆ ಆಗಮಿಸಿದ ಪ್ರಧಾನಿಯವರನ್ನು ಕೇರಳ ರಾಜ್ಯಪಾಲ ಪಿ.ಸದಾಶಿವಂ, ಕೇಂದ್ರ ಸಚಿವ ವಿ.ಮುರಳೀಧರನ್, ಕೇರಳ ರಾಜ್ಯ ಸಚಿವ ಕಡಗಂಪಳ್ಳಿ ಸುರೇಂದ್ರನ್, ರಾಜ್ಯ ಸಭಾ ಸದಸ್ಯ ಸುರೇಶ್ ಗೋಪಿ ಮತ್ತಿತರರು ಸ್ವಾಗತಿಸಿದರು. ಬಳಿಕ ಪ್ರಧಾನಿ ಎರ್ನಾಕುಲಂ ಸರಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದರು.

ಶನಿವರ ಬೆಳಿಗ್ಗೆ 8.45ಕ್ಕೆ ಹೆಲಿಕಾಪ್ಟರ್ ಮೂಲಕ ಗುರುವಾಯೂರಿಗೆ ತೆರಳುವರು. 10.10ಕ್ಕೆ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನದಲ್ಲಿ ದರ್ಶನ ಪಡೆಯುವರು. ಈ ಸಂದರ್ಭ  ತಾವರೆ ಹೂವಿನಲ್ಲಿ ತುಲಾಭಾರ ಸೇವೆ ನಡೆಸಲಿದ್ದಾರೆ. ಬಳಿಕ 11.15ಕ್ಕೆ ಗುರುವಾಯೂರು ಶ್ರೀಕೃಷ್ಣ ಹಯರ್ ಸೆಕೆಂಡರಿ ಕಾಲೇಜು ಗ್ರೌಂಡ್ ನಲ್ಲಿ ಬಿಜೆಪಿ ವತಿಯಿಂದ ನಡೆಯುವ ಅಭಿನಂದನಾ ಸಮ್ಮೇಳನದಲ್ಲಿ ಭಾಗವಹಿಸುವರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

6 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

7 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

13 hours ago

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್‌ಡಿಆರ್‌ಎಫ್ ಪರಿಹಾರ ಮೊತ್ತ…

14 hours ago

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

16 hours ago

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…

16 hours ago