ಕೊಚ್ಚಿ: ಎರಡನೇ ಬಾರಿ ಪ್ರಧಾನಿಯಾಗಿ ಅಧಿಕಾರ ವಹಿಸಿದ ಬಳಿಕ ನರೇಂದ್ರ ಮೋದಿಯವರು ಗಿ ಕೇರಳಕ್ಕೆ ಮೊದಲ ಆಗಮಿಸಿದ್ದಾರೆ. ಶುಕ್ರವಾರ ರಾತ್ರಿ 11.45ಕ್ಕೆ ವಿಶೇಷ ವಿಮಾನದಲ್ಲಿ ಕೊಚ್ಚಿಗೆ ಆಗಮಿಸಿದ ಪ್ರಧಾನಿಯವರನ್ನು ಕೇರಳ ರಾಜ್ಯಪಾಲ ಪಿ.ಸದಾಶಿವಂ, ಕೇಂದ್ರ ಸಚಿವ ವಿ.ಮುರಳೀಧರನ್, ಕೇರಳ ರಾಜ್ಯ ಸಚಿವ ಕಡಗಂಪಳ್ಳಿ ಸುರೇಂದ್ರನ್, ರಾಜ್ಯ ಸಭಾ ಸದಸ್ಯ ಸುರೇಶ್ ಗೋಪಿ ಮತ್ತಿತರರು ಸ್ವಾಗತಿಸಿದರು. ಬಳಿಕ ಪ್ರಧಾನಿ ಎರ್ನಾಕುಲಂ ಸರಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದರು.
ಶನಿವರ ಬೆಳಿಗ್ಗೆ 8.45ಕ್ಕೆ ಹೆಲಿಕಾಪ್ಟರ್ ಮೂಲಕ ಗುರುವಾಯೂರಿಗೆ ತೆರಳುವರು. 10.10ಕ್ಕೆ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನದಲ್ಲಿ ದರ್ಶನ ಪಡೆಯುವರು. ಈ ಸಂದರ್ಭ ತಾವರೆ ಹೂವಿನಲ್ಲಿ ತುಲಾಭಾರ ಸೇವೆ ನಡೆಸಲಿದ್ದಾರೆ. ಬಳಿಕ 11.15ಕ್ಕೆ ಗುರುವಾಯೂರು ಶ್ರೀಕೃಷ್ಣ ಹಯರ್ ಸೆಕೆಂಡರಿ ಕಾಲೇಜು ಗ್ರೌಂಡ್ ನಲ್ಲಿ ಬಿಜೆಪಿ ವತಿಯಿಂದ ನಡೆಯುವ ಅಭಿನಂದನಾ ಸಮ್ಮೇಳನದಲ್ಲಿ ಭಾಗವಹಿಸುವರು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…