ಕಾಸರಗೋಡು: ಲೋಕಸಭಾ ಚುನಾವಣೆಯ 3 ಹಂತದ ಮತದಾನ ಕೇರಳದಲ್ಲಿ ನಡೆಯುತ್ತಿದೆ. ಕಾಸರಗೋಡು ಜಿಲ್ಲೆಯಲ್ಲಿ ಬಿರುಸಿನಿಂದ ಮತದಾನ ನಡೆಯುತ್ತಿದ್ದು ಬೆಳಗ್ಗಿನಿಂದಲೇ ಸರದಿ ಸಾಲು ಮತಗಟ್ಟೆಯ ಮುಂದೆ ಕಾಣುತ್ತಿದೆ. ಬೆಳಗ್ಗೆ 9 ಗಂಟೆ ವೇಳೆ ಶೇ.19 ರಷ್ಟು ಮತದಾನ ಕೇರಳದಲ್ಲಿ ಕಂಡುಬಂದಿದೆ.
ಕಾಸರಗೋಡು ಜಿಲ್ಲೆಯ ಹಲವು ಕಡೆ ಇವಿಎಂ ಕೈಕೊಟ್ಟ ಕಾರಣ ಹಲವು ಮತಗಟ್ಟೆಗಳಲ್ಲಿ ಮತದಾನ ಆರಂಭಕ್ಕೆ ವಿಳಂಬವಾಗಿದೆ. ಕಾಸರಗೋಡು ಕ್ಷೇತ್ರದಲ್ಲಿ ಎಲ್ಡಿಎಫ್ ಅಭ್ಯರ್ಥಿ ಕೆ.ಪಿ.ಸತೀಶ್ಚಂದ್ರನ್, ಯುಡಿಎಫ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್, ಎನ್ಡಿಎ ಅಭ್ಯರ್ಥಿ ರವೀಶ ತಂತ್ರಿ ಕುಂಟಾರು ಮಧ್ಯೆ ತ್ರಿಕೋನ ಸ್ಪರ್ಧೆ ಇದೆ.
ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490
ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು ಹಣ ಕೊಟ್ಟರೂ…
ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…