Advertisement
Categories: ಮಾಹಿತಿ

ಕೇರಳದಲ್ಲಿ ಬಿರುಸಿನಿಂದ ಮತದಾನ

Share

ಕಾಸರಗೋಡು: ಲೋಕಸಭಾ ಚುನಾವಣೆಯ 3 ಹಂತದ ಮತದಾನ ಕೇರಳದಲ್ಲಿ ನಡೆಯುತ್ತಿದೆ. ಕಾಸರಗೋಡು ಜಿಲ್ಲೆಯಲ್ಲಿ ಬಿರುಸಿನಿಂದ ಮತದಾನ ನಡೆಯುತ್ತಿದ್ದು ಬೆಳಗ್ಗಿನಿಂದಲೇ ಸರದಿ ಸಾಲು ಮತಗಟ್ಟೆಯ ಮುಂದೆ ಕಾಣುತ್ತಿದೆ. ಬೆಳಗ್ಗೆ 9 ಗಂಟೆ ವೇಳೆ ಶೇ.19 ರಷ್ಟು ಮತದಾನ ಕೇರಳದಲ್ಲಿ ಕಂಡುಬಂದಿದೆ.
ಕಾಸರಗೋಡು ಜಿಲ್ಲೆಯ ಹಲವು ಕಡೆ ಇವಿಎಂ ಕೈಕೊಟ್ಟ ಕಾರಣ ಹಲವು ಮತಗಟ್ಟೆಗಳಲ್ಲಿ ಮತದಾನ ಆರಂಭಕ್ಕೆ ವಿಳಂಬವಾಗಿದೆ. ಕಾಸರಗೋಡು ಕ್ಷೇತ್ರದಲ್ಲಿ ಎಲ್‍ಡಿಎಫ್ ಅಭ್ಯರ್ಥಿ ಕೆ.ಪಿ.ಸತೀಶ್‍ಚಂದ್ರನ್, ಯುಡಿಎಫ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್, ಎನ್‍ಡಿಎ ಅಭ್ಯರ್ಥಿ ರವೀಶ ತಂತ್ರಿ ಕುಂಟಾರು ಮಧ್ಯೆ ತ್ರಿಕೋನ ಸ್ಪರ್ಧೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

27 minutes ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

9 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

9 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

10 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

1 day ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 day ago