ಕಾಸರಗೋಡು: ಲೋಕಸಭಾ ಚುನಾವಣೆಯ 3 ಹಂತದ ಮತದಾನ ಕೇರಳದಲ್ಲಿ ನಡೆಯುತ್ತಿದೆ. ಕಾಸರಗೋಡು ಜಿಲ್ಲೆಯಲ್ಲಿ ಬಿರುಸಿನಿಂದ ಮತದಾನ ನಡೆಯುತ್ತಿದ್ದು ಬೆಳಗ್ಗಿನಿಂದಲೇ ಸರದಿ ಸಾಲು ಮತಗಟ್ಟೆಯ ಮುಂದೆ ಕಾಣುತ್ತಿದೆ. ಬೆಳಗ್ಗೆ 9 ಗಂಟೆ ವೇಳೆ ಶೇ.19 ರಷ್ಟು ಮತದಾನ ಕೇರಳದಲ್ಲಿ ಕಂಡುಬಂದಿದೆ.
ಕಾಸರಗೋಡು ಜಿಲ್ಲೆಯ ಹಲವು ಕಡೆ ಇವಿಎಂ ಕೈಕೊಟ್ಟ ಕಾರಣ ಹಲವು ಮತಗಟ್ಟೆಗಳಲ್ಲಿ ಮತದಾನ ಆರಂಭಕ್ಕೆ ವಿಳಂಬವಾಗಿದೆ. ಕಾಸರಗೋಡು ಕ್ಷೇತ್ರದಲ್ಲಿ ಎಲ್ಡಿಎಫ್ ಅಭ್ಯರ್ಥಿ ಕೆ.ಪಿ.ಸತೀಶ್ಚಂದ್ರನ್, ಯುಡಿಎಫ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್, ಎನ್ಡಿಎ ಅಭ್ಯರ್ಥಿ ರವೀಶ ತಂತ್ರಿ ಕುಂಟಾರು ಮಧ್ಯೆ ತ್ರಿಕೋನ ಸ್ಪರ್ಧೆ ಇದೆ.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…