Advertisement
ರಾಷ್ಟ್ರೀಯ

ಕೇರಳದಲ್ಲಿ ಮತ್ತೆ “ನಿಫಾ” ಭಯ

Share

ಎರ್ನಾಕುಲಂ : ಕಳೆದ ವರ್ಷ ಕೇರಳದಲ್ಲಿ ತೀವ್ರವಾಗಿ ಬಾಧಿಸಿದ್ದ ನಿಫಾ ವೈರಸ್ ಈ ಬಾರಿ ಮತ್ತೆ ಕಾಡಿದೆ. ಹೀಗಾಗಿ ಈಗ ಇಡೀ ಕೇರಳದಲ್ಲಿ ಆರೋಗ್ಯ ಇಲಾಖೆ  ಹೈಎಲರ್ಟ್ ಆಗಿದ್ದು ಮುಂಜಾಗ್ರತಾ ಕ್ರಮಗಳನ್ನು  ಘೋಷಿಸಿದೆ.

Advertisement
Advertisement
Advertisement
Advertisement
Advertisement

ಕೇರಳದಲ್ಲಿ  ಮತ್ತೆ ನಿಫಾ ಭಯ ಆರಂಭ ಆಗಿದ್ದು ಎನಾ೯ಕುಲಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯುವಕನಲ್ಲಿ  ನಿಫಾ ವೈರಸ್ ಸಂಶಯಗೊಂಡಿದೆ. ಹೀಗಾಗಿ ಪುಣೆ ವೈರಾಲಜಿ ವಿಭಾಗಕ್ಕೆ ಪರೀಕ್ಷೆಗಾಗಿ ಕಳುಹಿಸಲಾಗಿದ್ದು ವರದಿ ಬಂದ ಬಳಿಕವೇ ಖಚಿತಗೊಳ್ಳಲಿದೆ.

Advertisement

ಎರ್ನಾಕುಲಂ ಕಾಲೇಜು ವಿದ್ಯಾರ್ಥಿಯೊಬ್ಬನಿಗೆ ಜ್ವರದ ಬಾಧೆ ಕಾಣಿಸಿದ್ದು ಇದೀಗ ನಿಫಾ ವೈರಸ್ ಸಂದೇಹದ ಹಿನ್ನೆಲೆಯಲ್ಲಿ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಯುವಕನಿಗೆ ಎನಾ೯ಕುಲಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ  ತೀವ್ರನಿಗಾ ವಿಭಾಗದಲ್ಲಿ  ಚಿಕಿತ್ಸೆ ನೀಡಲಾಗುತ್ತಿದೆ. ಜೊತೆಗೆ ವಿದ್ಯಾರ್ಥಿಯ ನಿಕಟ ವರ್ತಿಗಳ ಹಾಗೂ ಸುಮಾರು 80 ವಿದ್ಯಾರ್ಥಿಗಳ ಕಡೆಗೂ ನಿಗಾ ಇರಿಸಲಾಗಿದೆ. ಮುಂಜಾಗ್ರತಾ ಕ್ರಮ ಕೈಗೊಂಡಿದೆ.  ಯಾವುದೇ  ಆತಂಕ ಬೇಡವೆಂದು ಆರೋಗ್ಯ ಇಲಾಖೆ ಹೇಳಿದೆ.

ಈ ವೈರಸ್ ಬಾವಲಿ ಅಥವಾ ಹಂದಿಯ ಮೂಲಕ ಮತ್ತು ಮನುಷ್ಯರಿಂದ ಮನುಷ್ಯರಿಗೆ ಹರಡುತ್ತದೆ. ಬಾವಲಿಗಳು ತಿಂದ ವಸ್ತುಗಳು, ಹಣ್ಣುಗಳ ಮೂಲಕ ಬೇಗಬೆ ನಿಫಾ ಹರಡುತ್ತದೆ.

Advertisement

ನಿಫಾ ವೈರಸ್ ಬಾಧಿಸಿದ ವ್ಯಕ್ತಿಗಳಿಗೆ ಜ್ವರ, ತಲೆನೋವು, ತಲೆತಿರುಗುವುದು, ಸ್ಮೃತಿ ತಪ್ಪುವುದು , ಕೆಮ್ಮು , ಹೊಟ್ಟೆನೋವು, ವಾಂತಿ , ದೃಷ್ಟಿ ಮಂದವಾಗುವುದು  ಸೇರಿದಂತೆ ವಿವಿಧ ಲಕ್ಷಣಗಳು ಕಾಣಿಸುತ್ತದೆ.  ಜ್ವರ ಬಂದ 15 ದಿನಗಳ ನಂತರ ಇದೆಲ್ಲಾ ಲಕ್ಷಣ ಕಾಣಿಸುತ್ತದೆ. ಕೊನೆಗೆ ಕೋಮಾ ಸ್ಥಿತಿಗೂ ಹೋಗಬಹುದಾಗಿದೆ.

ಬಾವಲಿಗಳು ತಿಂದ ಹಣ್ಣು ತಿನ್ನುವುದು  ಸೇರಿದಂತೆ ಹಣ್ಣುಗಳನ್ನು  ಈಗ ತಿನ್ನುವಾಗ ಕೊಂಚ ಎಚ್ಚರಿಕೆ ವಹಿಸುವುದು  ಮೊದಲ ಮುಂಜಾಗ್ರತೆಯಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |

ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…

6 hours ago

ಹೊಸರುಚಿ | ಗುಜ್ಜೆ ಕಟ್ಲೇಟ್

ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್‌ ಅವರು ಇಲ್ಲಿ ವಿವರ…

7 hours ago

ಕುಂಭಮೇಳ | ಪ್ರಯಾಗ ತಲಪುವಾಗ ಸಂತಸವೇ ಸಂತಸ…

ಪ್ರಯಾಗ್‌ ರಾಜ್‌ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…

8 hours ago

ಮನೆಯಲ್ಲಿ ಮಕ್ಕಳಿಗೆ ಸ್ಟ್ರಾಂಗ್ ಫಾದರ್ ಮತ್ತು ಕಲ್ಚರ್ಡ್ ಮದರ್ ಇರಬೇಕು

ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…

8 hours ago

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

2 days ago