ಸುಳ್ಯ: ಕೇರಳ ರಾಜ್ಯ ರಸ್ತೆ ಸಾರಿಗೆ ಬಸ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ ಘಟನೆ ಶುಕ್ರವಾರ ಸಂಜೆ ಜಾಲ್ಸೂರಿನಲ್ಲಿ ನಡೆದಿದೆ.
ಕಾಸರಗೋಡಿನಿಂದ ಸುಳ್ಯ ಕಡೆಗೆ ಬರುತ್ತಿದ್ದ ಕೇರಳ ಆರ್.ಟಿ.ಸಿ. ಬಸ್ ಮತ್ತು ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರಿನ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಯಾರೂ ಗಾಯಗೊಂಡಿಲ್ಲ. ಕಾರಿನ ಮುಂಭಾಗ ನುಜ್ಜು ಗುಜ್ಜಾಗಿದೆ. ಅಪಘಾತದಿಂದ ಕೆಲ ಹೊತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತಡೆ ಉಂಟಾಯಿತು.ಸುಳ್ಯ ಪೊಲೀಸರು ಸ್ಥಳಕ್ಕೆ ತೆರಳಿ ಪರಶೀಲನೆ ನಡೆಸಿದ್ದಾರೆ. ವಾಹನ ಸಂಚಾರವನ್ನು ಸುಗಮಗೊಳಿಸಿದರು.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…